ರೈತ ಮುಖಂಡ ಬೆಳವನೂರು ನಾಗೇಶ್ವರರಾವ್, ಮಾಜಿ ಮೇಯರ್ ಎಚ್.ಎನ್.ಗುರುನಾಥ್, ಮುಖಂಡರಾದ ಭಾಸ್ಕರ್ ರೆಡ್ಡಿ, ಅಣ್ಣಪ್ಪ, ಬಿ.ಮಹೇಶಪ್ಪ, ಗದಿಗೇಶ ಹಂಚಿನಮನೆ, ತಿಪ್ಪಣ್ಣ ಹರಿಹರ, ಎಚ್.ಎನ್.ಮಹಾಂತೇಶ, ಎಚ್.ಎಸ್.ಸೋಮಶೇಖರ, ಕ್ಯಾಂಪ್ ನಾಗೇಶ್ವರರಾವ್, ರಾಮಕೃಷ್ಣಪ್ಪ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.