ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಹೆಚ್ಚುವರಿ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ, ಉಪವಿಭಾಗಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ತಹಶೀಲ್ದಾರ್ ಸಂತೋಷ್ಕುಮಾರ್, ನಾಗರಾಜು, ಎಸ್. ರವಿ, ತುಷಾರ್, ರೆಹಾನ್ ಪಾಷಾ, ಚುನಾವಣಾ ತಹಶೀಲ್ದಾರ್ ಪ್ರಸಾದ್, ಪಾಲಿಕೆಯ ಅಧಿಕಾರಿ ಗದಿಗೇಶ್ ಹಾಗೂ ಚುನಾವಣಾ ಶಾಖೆಯ ಸಿಬ್ಬಂದಿ ಹಾಜರಿದ್ದರು.