‘ಮಸೀದಿಗಳಲ್ಲಿ ಪ್ರಾರ್ಥನೆಯ ಹೆಸರಿನಲ್ಲಿ ಮದ್ದು–ಗುಂಡು, ಬಂದೂಕುಗಳನ್ನು ಸಂಗ್ರಹಿಸಿ ಫತ್ವಾ ಹೊರಡಿಸುವ ಮೌಲಾಗಳೇ ನಿಮಗೆ ಎಚ್ಚರಿಕೆ. ಮಸೀದಿಗಳಲ್ಲಿ ಮದ್ದು–ಗುಂಡು ಇರುತ್ತದೆ. ನಮ್ಮ ದೇವಾಲಯಗಳಿಗೆ ಬನ್ನಿ, ಅಲ್ಲಿ ನಿಮಗೆ ತೀರ್ಥ, ಪ್ರಸಾದ ಮಾತ್ರ ಸಿಗುತ್ತದೆ’ ಎಂದು ಈಚೆಗೆ ನಡೆದ ಸಿಎಎ ರ್ಯಾಲಿಯಲ್ಲಿ ರೇಣುಕಾಚಾರ್ಯ ಹೇಳಿದ್ದರು.