ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ ಬಿ. ಆನಂದಮೂರ್ತಿ, ಕೆನರಾ ಬ್ಯಾಂಕ್ ವಿದ್ಯಾನಗರ ಶಾಖೆಯ ಮುಖ್ಯ ಪ್ರಬಂಧಕ ಆರ್.ಬಿ. ಸಂಜೀವಪ್ಪ, ಕೆನರಾ ಬ್ಯಾಂಕ್ ವರ್ಕಮೆನ್ ಎಂಪ್ಲಾಯೀಸ್ ಯೂನಿಯನ್ನ ಕೇಂದ್ರ ಸಮಿತಿ ಸದಸ್ಯ ಆರ್. ಆಂಜನೇಯ, ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್ನ ಪದಾಧಿಕಾರಿಗಳಾದ ಕೆ.ವಿಶ್ವನಾಥ ಬಿಲ್ಲವ, ಸಿ. ಪರಶುರಾಮ ಹಾಗೂ ಕಾಡಜ್ಜಿ ಎನ್. ವೀರಪ್ಪ, ಕೆ. ಶಶಿಶೇಖರ್, ದಾದಾಪೀರ್. ಸಿದ್ದಲಿಂಗೇಶ್ ಕೋರಿ, ಕೆ. ಸುನಂದಮ್ಮ, ಡಿ.ಎಂ. ಆನಂದಕುಮಾರ್, ಎಂ. ಸಂದೀಪ್, ಡಿ.ಎ.ಸಾಕಮ್ಮ, ಬಿ.ಎನ್. ಶ್ವೇತಾ, ಆಶಾ ವಿದ್ಯಾಸಾಗರ್, ದರ್ಶನ್, ಡಿ.ಎ. ರವಿ, ಅಂಬರೀಶ್ ಇದ್ದರು.