<p><strong>ದಾವಣಗೆರೆ: </strong>ಬ್ಯಾಂಕ್ ಕಸ್ಟಮರ್ ಕೇರ್ ಅಧಿಕಾರಿ ಎಂದು ಹೇಳಿ ಅಪರಿಚಿತ ವ್ಯಕ್ತಿಯೊಬ್ಬ ಯರಗುಂಟೆ ಗ್ರಾಮದ ಸೇಲ್ಸ್ಮ್ಯಾನ್ ಒಬ್ಬರಿಗೆ ₹39,996 ವಂಚಿಸಿದ್ದಾನೆ.</p>.<p>ಜಿ.ಎಂ. ಮಹಾಸ್ವಾಮಿ ವಂಚನೆಗೆ ಒಳಗಾದವರು. ಮಹಾಸ್ವಾಮಿ ಎಟಿಎಂನಲ್ಲಿ ಹಣ ಡ್ರಾ ಮಾಡಲು ಹೋಗಿದ್ದಾಗ ಹಣ ಕಡಿತಗೊಂಡಿರುವ ಬಗ್ಗೆ ಮೆಸೇಜ್ ಬಂದಿದೆ. ಆದರೆ ಹಣ ಬರಲಿಲ್ಲ. ಇದರಿಂದಾಗಿ ಕಸ್ಟಮರ್ ಕೇರ್ ನಂಬರ್ಗೆ ಫೋನ್ ಮಾಡಿದಾಗ ಆತ ಹಿಂದಿಯಲ್ಲಿ ಮಾತನಾಡಿ ಎಟಿಎಂ ಕಾರ್ಡ್ ವಿವರಗಳನ್ನು ಪಡೆದಿದ್ದಾನೆ.</p>.<p>ವಿವರ ನೀಡಿದ ನಂತರ ನಾಲ್ಕು ಬಾರಿ ಹಣ ಕಡಿತಗೊಂಡಿದೆ. ಸಿಇಎನ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಬ್ಯಾಂಕ್ ಕಸ್ಟಮರ್ ಕೇರ್ ಅಧಿಕಾರಿ ಎಂದು ಹೇಳಿ ಅಪರಿಚಿತ ವ್ಯಕ್ತಿಯೊಬ್ಬ ಯರಗುಂಟೆ ಗ್ರಾಮದ ಸೇಲ್ಸ್ಮ್ಯಾನ್ ಒಬ್ಬರಿಗೆ ₹39,996 ವಂಚಿಸಿದ್ದಾನೆ.</p>.<p>ಜಿ.ಎಂ. ಮಹಾಸ್ವಾಮಿ ವಂಚನೆಗೆ ಒಳಗಾದವರು. ಮಹಾಸ್ವಾಮಿ ಎಟಿಎಂನಲ್ಲಿ ಹಣ ಡ್ರಾ ಮಾಡಲು ಹೋಗಿದ್ದಾಗ ಹಣ ಕಡಿತಗೊಂಡಿರುವ ಬಗ್ಗೆ ಮೆಸೇಜ್ ಬಂದಿದೆ. ಆದರೆ ಹಣ ಬರಲಿಲ್ಲ. ಇದರಿಂದಾಗಿ ಕಸ್ಟಮರ್ ಕೇರ್ ನಂಬರ್ಗೆ ಫೋನ್ ಮಾಡಿದಾಗ ಆತ ಹಿಂದಿಯಲ್ಲಿ ಮಾತನಾಡಿ ಎಟಿಎಂ ಕಾರ್ಡ್ ವಿವರಗಳನ್ನು ಪಡೆದಿದ್ದಾನೆ.</p>.<p>ವಿವರ ನೀಡಿದ ನಂತರ ನಾಲ್ಕು ಬಾರಿ ಹಣ ಕಡಿತಗೊಂಡಿದೆ. ಸಿಇಎನ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>