ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಬಾರದ ಅನುದಾನ: ಸಂಕಷ್ಟದಲ್ಲಿ ರೈತ ಉತ್ಪಾದಕ ಸಂಸ್ಥೆ

ಕೃಷಿಕರಿಗೆ ಸೂಕ್ತ ಮಾರುಕಟ್ಟೆ ಒದಗಿಸುವ ಉದ್ದೇಶ; ಎಫ್‌ಪಿಒಗಿಲ್ಲ ಬಲ...
Published : 8 ಜೂನ್ 2024, 7:20 IST
Last Updated : 8 ಜೂನ್ 2024, 7:20 IST
ಫಾಲೋ ಮಾಡಿ
Comments
ದಾವಣಗೆರೆ ಎಪಿಎಂಸಿಯಲ್ಲಿ ಮೆಕ್ಕೆಜೋಳವನ್ನು ಒಣಗಿಸುತ್ತಿರುವ ರೈತರು (ಸಂಗ್ರಹ ಚಿತ್ರ)
ದಾವಣಗೆರೆ ಎಪಿಎಂಸಿಯಲ್ಲಿ ಮೆಕ್ಕೆಜೋಳವನ್ನು ಒಣಗಿಸುತ್ತಿರುವ ರೈತರು (ಸಂಗ್ರಹ ಚಿತ್ರ)
ಕೃಷಿ ಸಂಬಂಧಿತ ಚಟುವಟಿಕೆ ನಡೆಸಿದರೂ ಹೆಚ್ಚಿನ ಲಾಭವನ್ನು ನಿರೀಕ್ಷಿಸುವಂತಿಲ್ಲ. ಇದರಿಂದ ಕಂಪನಿ ನಡೆಸುವುದು ಕಷ್ಟವಾಗಿದೆ. ಅನುದಾನ ನೀಡಿದರೆ ಅನುಕೂಲವಾಗಲಿದೆ.
–ರುದ್ರೇಶ್‌ ಕೆ.ವಿ., ಎಫ್‌ಪಿಒ ಸಿಬ್ಬಂದಿ
ಎಫ್‌ಪಿಒ ಸಿಬ್ಬಂದಿಗೆ ಒಂದು ವರ್ಷದ ವೇತನ ಬಾಕಿ ಇದೆ. ಶೀಘ್ರ ಅನುದಾನ ಬರುವ ನಿರೀಕ್ಷೆ ಇದೆ. ಅನುದಾನ ಬಂದ ಕೂಡಲೇ  ನೀಡಲಾಗುವುದು.
–ಶ್ರೀನಿವಾಸ್‌ ಚಿಂತಾಲ್‌, ಜಂಟಿ ಕೃಷಿ ನಿರ್ದೇಶಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT