ದಾವಣಗೆರೆಯ ನೂತನ ಕಾಲೇಜಿನಲ್ಲಿ ಗಣೇಶ ಚತುರ್ಥಿ ಹಬ್ಬದ ಅಂಗವಾಗಿ ಪರಿಸರದ ಬಗ್ಗೆ ಜಾಗೃತಿ ಮೂಡಿಸಲು ಮಣ್ಣಿನ ಗಣೇಶ ಮೂರ್ತಿ ರಚಿಸುವುದನ್ನು ವಿದ್ಯಾರ್ಥಿಗಳಿಗೆ ಕಲಿಸಲಾಯಿತು –ಪ್ರಜಾವಾಣಿ ಚಿತ್ರ/ಸತೀಶ್ ಬಡಿಗೇರ್
ಗಣಪತಿ ಬಪ್ಪ ಮೋರಯಾ... ದಾವಣಗೆರೆಯ ಪಿ.ಬಿ ರಸ್ತೆಯ ಅರುಣ ಚಿತ್ರಮಂದಿರದ ಬಳಿ ಮುಂದಿನವಾರ ನಡೆಯುವ ಗಣೇಶ ಚತುರ್ಥಿ ಹಬ್ಬದ ಆಚರಣೆಗಾಗಿ ಕಲ್ಕತ್ತಾ ಮೂಲದ ಕಲಾವಿದರೊಬ್ಬರು ಗಣೇಶ ಮೂರ್ತಿಗಳಿಗೆ ಅಂತಿಮ ಸ್ಪರ್ಶ ನೀಡುತ್ತಿರುವುದು -ಪ್ರಜಾವಾಣಿ ಚಿತ್ರ /ಸತೀಶ್ ಬಡಿಗೇರ

ಸಮಿತಿಯ 15ಕ್ಕೂ ಹೆಚ್ಚು ಸ್ವಯಂ ಸೇವಕರು ಚಂದ್ರಯಾನ-3ರ ಬಗ್ಗೆ ಸಮಗ್ರ ಮಾಹಿತಿ ನೀಡುವರು. ವಿದ್ಯಾರ್ಥಿಗಳು ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳಬೇಕು.
ಕೆ.ಜಿ. ಸಿದ್ದೇಶ್ ವಿನಾಯಕ ಮಹೋತ್ಸವ ಸಮಿತಿಯ ಅಧ್ಯಕ್ಷದಾವಣಗೆರೆಯ ತೊಗಟವೀರ ಕಲ್ಯಾಣ ಮಂಟಪದಲ್ಲಿ ಗೋಪಿ ಚಂದನದ ಅಲಂಕಾರ.
ಹರಿಹರದ ಗಾಂಧಿ ಮೈದಾನದಲ್ಲಿ ಚಂದ್ರಯಾನ-3ರ ರೂಪದ ಗಣೇಶ ಪ್ರತಿಷ್ಠಾಪನೆಗೆ ಸಿದ್ಧತೆ ನಡೆಯುತ್ತಿದೆ.