ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ದಾವಣಗೆರೆ | ಗಣಪ: ನಾನಾ ರೂಪ

Published : 18 ಸೆಪ್ಟೆಂಬರ್ 2023, 8:48 IST
Last Updated : 18 ಸೆಪ್ಟೆಂಬರ್ 2023, 8:48 IST
ಫಾಲೋ ಮಾಡಿ
Comments
ದಾವಣಗೆರೆಯ ನೂತನ ಕಾಲೇಜಿನಲ್ಲಿ ಗಣೇಶ ಚತುರ್ಥಿ ಹಬ್ಬದ ಅಂಗವಾಗಿ ಪರಿಸರದ ಬಗ್ಗೆ ಜಾಗೃತಿ ಮೂಡಿಸಲು ಮಣ್ಣಿನ ಗಣೇಶ ಮೂರ್ತಿ ರಚಿಸುವುದನ್ನು ವಿದ್ಯಾರ್ಥಿಗಳಿಗೆ ಕಲಿಸಲಾಯಿತು –ಪ್ರಜಾವಾಣಿ ಚಿತ್ರ/ಸತೀಶ್ ಬಡಿಗೇರ್
ದಾವಣಗೆರೆಯ ನೂತನ ಕಾಲೇಜಿನಲ್ಲಿ ಗಣೇಶ ಚತುರ್ಥಿ ಹಬ್ಬದ ಅಂಗವಾಗಿ ಪರಿಸರದ ಬಗ್ಗೆ ಜಾಗೃತಿ ಮೂಡಿಸಲು ಮಣ್ಣಿನ ಗಣೇಶ ಮೂರ್ತಿ ರಚಿಸುವುದನ್ನು ವಿದ್ಯಾರ್ಥಿಗಳಿಗೆ ಕಲಿಸಲಾಯಿತು –ಪ್ರಜಾವಾಣಿ ಚಿತ್ರ/ಸತೀಶ್ ಬಡಿಗೇರ್
ಗಣಪತಿ ಬಪ್ಪ ಮೋರಯಾ... ದಾವಣಗೆರೆಯ ಪಿ.ಬಿ ರಸ್ತೆಯ ಅರುಣ ಚಿತ್ರಮಂದಿರದ ಬಳಿ ಮುಂದಿನವಾರ ನಡೆಯುವ ಗಣೇಶ ಚತುರ್ಥಿ ಹಬ್ಬದ ಆಚರಣೆಗಾಗಿ ಕಲ್ಕತ್ತಾ ಮೂಲದ ಕಲಾವಿದರೊಬ್ಬರು ಗಣೇಶ ಮೂರ್ತಿಗಳಿಗೆ ಅಂತಿಮ ಸ್ಪರ್ಶ ನೀಡುತ್ತಿರುವುದು -ಪ್ರಜಾವಾಣಿ ಚಿತ್ರ /ಸತೀಶ್ ಬಡಿಗೇರ
ಗಣಪತಿ ಬಪ್ಪ ಮೋರಯಾ... ದಾವಣಗೆರೆಯ ಪಿ.ಬಿ ರಸ್ತೆಯ ಅರುಣ ಚಿತ್ರಮಂದಿರದ ಬಳಿ ಮುಂದಿನವಾರ ನಡೆಯುವ ಗಣೇಶ ಚತುರ್ಥಿ ಹಬ್ಬದ ಆಚರಣೆಗಾಗಿ ಕಲ್ಕತ್ತಾ ಮೂಲದ ಕಲಾವಿದರೊಬ್ಬರು ಗಣೇಶ ಮೂರ್ತಿಗಳಿಗೆ ಅಂತಿಮ ಸ್ಪರ್ಶ ನೀಡುತ್ತಿರುವುದು -ಪ್ರಜಾವಾಣಿ ಚಿತ್ರ /ಸತೀಶ್ ಬಡಿಗೇರ
ಸಮಿತಿಯ 15ಕ್ಕೂ ಹೆಚ್ಚು ಸ್ವಯಂ ಸೇವಕರು ಚಂದ್ರಯಾನ-3ರ ಬಗ್ಗೆ ಸಮಗ್ರ ಮಾಹಿತಿ ನೀಡುವರು. ವಿದ್ಯಾರ್ಥಿಗಳು ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳಬೇಕು.
ಕೆ.ಜಿ. ಸಿದ್ದೇಶ್ ವಿನಾಯಕ ಮಹೋತ್ಸವ ಸಮಿತಿಯ ಅಧ್ಯಕ್ಷ
ದಾವಣಗೆರೆಯ ತೊಗಟವೀರ ಕಲ್ಯಾಣ ಮಂಟಪದಲ್ಲಿ ಗೋಪಿ ಚಂದನದ ಅಲಂಕಾರ.
ದಾವಣಗೆರೆಯ ತೊಗಟವೀರ ಕಲ್ಯಾಣ ಮಂಟಪದಲ್ಲಿ ಗೋಪಿ ಚಂದನದ ಅಲಂಕಾರ.
ಹರಿಹರದ ಗಾಂಧಿ ಮೈದಾನದಲ್ಲಿ ಚಂದ್ರಯಾನ-3ರ ರೂಪದ ಗಣೇಶ ಪ್ರತಿಷ್ಠಾಪನೆಗೆ ಸಿದ್ಧತೆ ನಡೆಯುತ್ತಿದೆ.
ಹರಿಹರದ ಗಾಂಧಿ ಮೈದಾನದಲ್ಲಿ ಚಂದ್ರಯಾನ-3ರ ರೂಪದ ಗಣೇಶ ಪ್ರತಿಷ್ಠಾಪನೆಗೆ ಸಿದ್ಧತೆ ನಡೆಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT