ಬುಧವಾರ, 27 ಆಗಸ್ಟ್ 2025
×
ADVERTISEMENT
ADVERTISEMENT

ದಾವಣಗೆರೆ: ವಿಘ್ನನಿವಾರಕನ ಆರಾಧನೆಗೆ ಸಜ್ಜಾದ ಭಕ್ತರು

ಜಿಲ್ಲೆಯಲ್ಲಿ 2,329 ಸಾರ್ವಜನಿಕ ಗಣೇಶಮೂರ್ತಿ ಪ್ರತಿಷ್ಠಾಪನೆ ಸಾಧ್ಯತೆ
Published : 27 ಆಗಸ್ಟ್ 2025, 5:01 IST
Last Updated : 27 ಆಗಸ್ಟ್ 2025, 5:01 IST
ಫಾಲೋ ಮಾಡಿ
Comments
ದಾವಣಗೆರೆಯ ಚಾಮರಾಜಪೇಟೆಯಲ್ಲಿ ಹಬ್ಬದ ಅಂಗವಾಗಿ ಭಕ್ತರು ಮಂಗಳವಾರ ಗಣೇಶ ಮೂರ್ತಿ ಖರೀದಿಸಿದರು

ದಾವಣಗೆರೆಯ ಚಾಮರಾಜಪೇಟೆಯಲ್ಲಿ ಹಬ್ಬದ ಅಂಗವಾಗಿ ಭಕ್ತರು ಮಂಗಳವಾರ ಗಣೇಶ ಮೂರ್ತಿ ಖರೀದಿಸಿದರು

–ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್

ದಾವಣಗೆರೆಯ ಚಾಮರಾಜಪೇಟೆಯಲ್ಲಿ ಮಂಗಳವಾರ ಭಕ್ತರೊಬ್ಬರು ಗಣೇಶ ಮೂರ್ತಿಯನ್ನು ಮನೆಗೆ ಕೊಂಡೊಯ್ದರು

ದಾವಣಗೆರೆಯ ಚಾಮರಾಜಪೇಟೆಯಲ್ಲಿ ಮಂಗಳವಾರ ಭಕ್ತರೊಬ್ಬರು ಗಣೇಶ ಮೂರ್ತಿಯನ್ನು ಮನೆಗೆ ಕೊಂಡೊಯ್ದರು

–ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್

ದಾವಣಗೆರೆಯ ಆಂಜನೇಯ ಬಡಾವಣೆಯಲ್ಲಿ ಪ್ರತಿಷ್ಠಾಪನೆ ಮಾಡಲಿರುವ ಬೃಹತ್‌ ಗಾತ್ರದ ಗಣೇಶ ಮೂರ್ತಿಯನ್ನು ಪಿ.ಬಿ ರಸ್ತೆಯಲ್ಲಿ ಟ್ರ್ಯಾಕ್ಟರ್‌ನಲ್ಲಿ ತಂದ ದೃಶ್ಯ

ದಾವಣಗೆರೆಯ ಆಂಜನೇಯ ಬಡಾವಣೆಯಲ್ಲಿ ಪ್ರತಿಷ್ಠಾಪನೆ ಮಾಡಲಿರುವ ಬೃಹತ್‌ ಗಾತ್ರದ ಗಣೇಶ ಮೂರ್ತಿಯನ್ನು ಪಿ.ಬಿ ರಸ್ತೆಯಲ್ಲಿ ಟ್ರ್ಯಾಕ್ಟರ್‌ನಲ್ಲಿ ತಂದ ದೃಶ್ಯ

–ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್

ದಾವಣಗೆರೆ ಹೊರವಲಯದ ಬಾತಿ ಕೆರೆಯ ಸಮೀಪದಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಮಹಾನಗರ ಪಾಲಿಕೆ ವತಿಯಿಂದ ಸಿದ್ಧಪಡಿಸಿದ ಕೊಳ

ದಾವಣಗೆರೆ ಹೊರವಲಯದ ಬಾತಿ ಕೆರೆಯ ಸಮೀಪದಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಮಹಾನಗರ ಪಾಲಿಕೆ ವತಿಯಿಂದ ಸಿದ್ಧಪಡಿಸಿದ ಕೊಳ

–ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT