ಅದರಂತೆ ಶ್ರೀನಿವಾಸ ಶಿವಮೊಗ್ಗಕ್ಕೆ ಬಂದಿದ್ದು, ನಂತರ ಚೀಲೂರಿಗೆ ಕರೆಸಿಕೊಂಡ ಹರೀಶ್ ಕರೆಸಿಕೊಂಡಿದ್ದಾನೆ. ಒಂದು ಬಿಲ್ಲೆಯನ್ನು ನೀಡಿದ್ದಾನೆ. ಇದನ್ನು ಪರೀಕ್ಷಿಸಿದಾಗ ಅದು ಅಸಲಿ ಬಂಗಾರವಾಗಿತ್ತು. ಆನಂತರ ಇಬ್ಬರ ನಡುವೆ ಮಾತುಕತೆ ನಡೆದಿದ್ದು, ಒಂದು ಕೆಜಿ ಬಂಗಾರ ನೀಡುತ್ತೇನೆ. ₹5 ಲಕ್ಷ ಕೊಟ್ಟರೆ ಸಾಕು’ ಎಂದು ಹೇಳಿ ನಂಬಿಸಿದ್ದಾನೆ.