ಬೇತೂರು ರಸ್ತೆಯ ವೆಂಕಟೇಶ್ವರ ವೃತ್ತದಲ್ಲಿ ಕೋಡಿಯಾಲ ಹೊಸಪೇಟೆ ಪುಣ್ಯಕೋಟಿ ಮಠದ ಬಾಲಯೋಗಿ ಜಗದೀಶ್ವರ ಸ್ವಾಮೀಜಿ, ಹಿರೇಹಡಗಲಿ ಹಾಲಸ್ವಾಮಿ ಸಂಸ್ಥಾನ ಮಠದ ಅಭಿನವ ಹಾಲಸ್ವಾಮೀಜಿ, ವಿನೋಬನಗರ ಜಡೇಸಿದ್ದ ಶಿವಯೋಗೀಶ್ವರ ಶಾಂತಾಶ್ರಮದ ಶಿವಾನಂದ ಸ್ವಾಮೀಜಿ ಮುಂತಾದವರು ಮೆರವಣಿಗೆಗೆ ಚಾಲನೆ ನೀಡಿದರು. ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಎಸ್.ಎ. ರವೀಂದ್ರನಾಥ್, ಮೇಯರ್ ಜಯಮ್ಮ ಗೋಪಿನಾಯ್ಕ್, ಮುಖಂಡರಾದ ವೀರೇಶ್ ಹನಗವಾಡಿ, ಕೆ.ಎಂ. ಸುರೇಶ್, ಎಸ್.ಟಿ.ವೀರೇಶ್, ರಾಜನಹಳ್ಳಿ ಶಿವಕುಮಾರ್, ಸತೀಶ್ ಪೂಜಾರಿ, ಬಿ.ಜಿ. ಅಜಯ್ಕುಮಾರ್, ಕೋಳೆನಹಳ್ಳಿ ಸತೀಶ್, ಯಶವಂತರಾವ್ ಜಾಧವ್, ಸೋಗಿ ಶಾಂತಕುಮಾರ್, ವೈ ಮಲ್ಲೇಶ್, ಶಂಕರನಾರಾಯಣ ಮುಂತಾದವರು ಇದ್ದರು.