ನಾಯಕರ ವಿದ್ಯಾರ್ಥಿ ನಿಲಯದ ಅಧ್ಯಕ್ಷ ಬಿ.ವೀರಣ್ಣ, ಧೂಡಾ ಅಧ್ಯಕ್ಷ ದೇವರಮನೆ ಶಿವಕುಮಾರ್, ಪಾಲಿಕೆ ಸದಸ್ಯ ಕೆ. ಪ್ರಸನ್ನ ಕುಮಾರ್, ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ಸಮಾಜದ ಮುಖಂಡರಾದ ಹದಡಿ ಹಾಲಪ್ಪ, ಆಂಜನೇಯ ಗುರೂಜಿ ಅವರೂ ಇದ್ದರು. ಅಣಜಿ ಅಂಜಿನಪ್ಪ ಕಾರ್ಯಕ್ರಮ ನಿರೂಪಿಸಿದರು.