ಶನಿವಾರ, 13 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ದಾವಣಗೆರೆ: ಅಡವಿಟ್ಟ ಚಿನ್ನಾಭರಣ ಮರಳಿಸಲು ಆಗ್ರಹ

ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಪ್ರತಿಭಟನೆಗಿಳಿದ ಗ್ರಾಹಕರು; ವಾರದಲ್ಲಿ ನಿರ್ಣಯ ಕೈಗೊಳ್ಳುವ ಭರವಸೆ
Published : 13 ಸೆಪ್ಟೆಂಬರ್ 2025, 4:18 IST
Last Updated : 13 ಸೆಪ್ಟೆಂಬರ್ 2025, 4:18 IST
ಫಾಲೋ ಮಾಡಿ
Comments
ಬೇರೆಯವರ ಬಳಿ ಬಂಗಾರ ಪಡೆದು ಬ್ಯಾಂಕ್‌ನಲ್ಲಿ ಅಡವಿಟ್ಟು ಸಾಲ ಪಡೆದಿರುವೆ. ಬಂಗಾರ ವಾಪಸ್ ಕೊಡುವಂತೆ ಒತ್ತಡ ಹಾಕಿದ್ದಾರೆ. ಬ್ಯಾಂಕ್‌ನವರು ಇತ್ಯರ್ಥ ಮಾಡದಿದ್ದರೆ ಬ್ಯಾಂಕ್ ವ್ಯವಸ್ಥಾಪಕರ ಹೆಸರು ಬರೆದಿಟ್ಟು ವಿಷ ಕುಡಿಯುತ್ತೇನೆ.
– ಎಸ್.ಸುರೇಶ, ಗ್ರಾಹಕ ಯರಗನಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT