ಕಾರ್ಯದ ನಿಮಿತ್ತ ದಾವಣಗೆರೆಗೆ ಬಂದಾಗ ದಾವಣಗೆರೆಯ ಹಳೆ ಬಸ್ ನಿಲ್ದಾಣದಲ್ಲಿ ಹೊನ್ನಾಳಿ ತಾಲ್ಲೂಕಿನ ಕ್ಯಾಸಿನಕೆರೆಯ ನಾಗರಾಜ್ ಎಂದು ವ್ಯಕ್ತಿಯೊಬ್ಬ ಪರಿಚಯಿಸಿಕೊಂಡಿದ್ದಾನೆ. ಆತ ಬಸವರಾಜ್ ಅವರ ಜೊತೆ ಸ್ನೇಹದಿಂದ ಮಾತನಾಡಿದ್ದಾರೆ. ಮೂತ್ರ ವಿಸರ್ಜನೆಗೆ ಹೋಗಿ ಬರುತ್ತೇನೆ ಎಂದು ₹ 1800, ₹ 2 ಸಾವಿರ ಮೌಲ್ಯದ ಮೊಬೈಲ್, ಒಂದು ಜೊತೆ ಬಟ್ಟೆ, ಪಿಯುಸಿ ಹಾಗೂ ಪದವಿ ಅಂಕಪಟ್ಟಿಗಳು ಇದ್ದ ಬ್ಯಾಗ್ ಅನ್ನು ನಾಗರಾಜ್ಗೆ ಕೊಟ್ಟಿದ್ದಾರೆ.