ಬುಧವಾರ, 5 ನವೆಂಬರ್ 2025
×
ADVERTISEMENT
ADVERTISEMENT

ಹರಿಹರದ ಬಸ್ ನಿಲ್ದಾಣದಲ್ಲಿ ಬೆಂಚ್‌ಗಳ ಕೊರತೆ: ಪ್ರಯಾಣಿಕರಿಗೆ ನಿಲ್ಲುವ ಶಿಕ್ಷೆ!

Published : 5 ನವೆಂಬರ್ 2025, 7:25 IST
Last Updated : 5 ನವೆಂಬರ್ 2025, 7:25 IST
ಫಾಲೋ ಮಾಡಿ
Comments
ಹರಿಹರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಆವರಣದಲ್ಲಿರುವ ಮರದಡಿ ಕುಳಿತಿರುವ ಮಹಿಳೆಯರು ವೃದ್ಧರು
ಹರಿಹರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಆವರಣದಲ್ಲಿರುವ ಮರದಡಿ ಕುಳಿತಿರುವ ಮಹಿಳೆಯರು ವೃದ್ಧರು
ಹರಿಹರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಕುಳಿತುಕೊಳ್ಳಲು ಅಗತ್ಯ ಸಂಖ್ಯೆಯ ಬೆಂಚ್‌ಗಳಿಲ್ಲದೆ ನಿಂತು ಬಸ್‌ಗೆ ಕಾಯುತ್ತಿರುವ ಪ್ರಯಾಣಿಕರು
ಹರಿಹರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಕುಳಿತುಕೊಳ್ಳಲು ಅಗತ್ಯ ಸಂಖ್ಯೆಯ ಬೆಂಚ್‌ಗಳಿಲ್ಲದೆ ನಿಂತು ಬಸ್‌ಗೆ ಕಾಯುತ್ತಿರುವ ಪ್ರಯಾಣಿಕರು
ಪ್ರಯಾಣಿಕರಿಗೆ ನಿಲ್ದಾಣದಲ್ಲಿ ಅಗತ್ಯ ಸೌಲಭ್ಯ ಕಲ್ಪಿಸುವುದು ಸಾರಿಗೆ ಸಂಸ್ಥೆಯ ಕರ್ತವ್ಯ. ಸೌಲಭ್ಯಗಳನ್ನು ಕಲ್ಪಿಸದಿದ್ದರೆ ಪ್ರತಿಭಟನೆ ಮಾಡಲಾಗುವುದು
ರಮೇಶ್ ಮಾನೆ ಕರವೇ ತಾಲ್ಲೂಕು ಘಟಕದ ಅಧ್ಯಕ್ಷ
ಸಂಸ್ಥೆಯ ಸಿವಿಲ್ ಎಂಜಿನಿಯರ್ ಅವರನ್ನು ನಿಲ್ದಾಣಕ್ಕೆ ಕಳುಹಿಸಿ ವಸ್ತುಸ್ಥಿತಿ ಪರಿಶೀಲಿಸಿದ ಬಳಿಕ ಅಗತ್ಯ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುತ್ತೇವೆ
ಶಿವಮೂರ್ತಯ್ಯ ವಿಭಾಗಾಧಿಕಾರಿ ಕೆಎಸ್‌ಆರ್‌ಟಿಸಿ ದಾವಣಗೆರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT