ಕಮಲಾಪುರ, ಹೊಳೆಸಿರಿಗೆರೆ, ಭಾನುವಳ್ಳಿ, ದೂಳೆಹೊಳೆ, ನಂದಿಗಾವಿ, ಹೊಸಳ್ಳಿ, ಹಿರೇಹೊಸಳ್ಳಿ, ಸಾಲಕಟ್ಟೆ, ಮಿಟ್ಲಕಟ್ಟೆ, ಬನ್ನಿಕೋಡು, ಸಂಕ್ಲಿಪುರ, ನಂದಿಗುಡಿ, ವಾಸನ, ಕೊಕ್ಕನೂರು, ಬೆಳ್ಳೂಡಿ, ಉಕ್ಕಡಗಾತ್ರಿ ಮತ್ತಿತರ ಗ್ರಾಮಗಳ ಜನ ಸ್ವಯಂ ಪ್ರೇರಣೆಯಿಂದಲೇ ದೇಣಿಗೆ ಸಂಗ್ರಹಿಸಿ ಚುನಾವಣೆ ಉಸ್ತುವಾರಿ ವಹಿಸಿಕೊಂಡವರಿಗೆ ನೀಡುತ್ತಾರೆ.