ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ
ಎಂ. ಗುರುಮೂರ್ತಿ, ರಾಜ್ಯ ಪರಿಶಿಷ್ಟ ಜಾತಿಗಳ ಒಳಮಿಸಲಾತಿ ಜಾರಿ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಎಸ್. ಮಾರೆಪ್ಪ, ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ ಪ್ರೊ.ಸಿ.ಕೆ. ಮಹೇಶ್, ಎಚ್. ಮಲ್ಲೇಶ್, ಹೆಣ್ಣೂರು ಶ್ರೀನಿವಾಸ, ಅಂಬಣ್ಣ ಆರೋಲಿಕರ್, ಶಿವರಾಯ ಅಕ್ಕರಕಿ, ಕುಂದುವಾಡ ಮಂಜುನಾಥ, ಪಿ.ಜೆ. ಮಹಾಂತೇಶ್, ಹೆಗ್ಗೆರೆ ರಂಗಪ್ಪ, ಡಿ. ಹನುಮಂತಪ್ಪ, ಎಸ್. ಕೇಶವ, ಎಲ್. ನಿರಂಜನಮೂರ್ತಿ, ರಾಯಚೂರು ಹನುಮಂತಪ್ಪ ಕಕ್ಕರಗಲ್, ಬಿ.ಎನ್. ಗಂಗಾಧರ ಚಿಕ್ಕಬಳ್ಳಾಪುರ, ಮುಂಡಗೋಡು ಫಕೀರಪ್ಪ, ಎ.ಹನುಮಂತಪ್ಪ ಪಾಲ್ಗೊಂಡಿದ್ದರು.