ಶಾಸಕ ಪ್ರೊ.ಎನ್.ಲಿಂಗಣ್ಣ, ಸಂಸದ ಜಿ.ಎಂ.ಸಿದ್ದೇಶ್ವರ ಹಾಗೂ ರಕ್ತದಾನ ಮಾಡಿದ 70 ಯುವಕರಿಗೆ ಕೃತಜ್ಞತೆ ಸಲ್ಲಿಸಿದರು. ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಡಾ.ಗೀತಾ ಮತ್ತು ಸಿಬ್ಬಂದಿ, ವೈದ್ಯಾಧಿಕಾರಿಗಳಾದ ಡಾ.ವೆಂಕಟೇಶ್, ಡಾ.ನಾಗರಾಜನಾಯ್ಕ, ದೇವೇಂದ್ರಪ್ಪ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಶಿವಪ್ರಕಾಶ್, ಪ್ರಧಾನ ಕಾರ್ಯದರ್ಶಿ ಎಲ್ಲೇಶ್, ಮಾಯಕೊಂಡ ಅಧ್ಯಕ್ಷ ಬಿ.ಜಿ. ಸಚಿನ್, ಮುಖಂಡರಾದ ಎಚ್.ಹೊನ್ನಪ್ಪ, ಪೂಜಾರ್ ಶೇಖರಪ್ಪ ಇದ್ದರು.