<p><strong>ಹೊನ್ನಾಳಿ:</strong> ಸಂಸ್ಕಾರವಂತ ವ್ಯಕ್ತಿಯ ಜೀವನ ಸುಖ ಹಾಗೂ ಆರೋಗ್ಯಕರವಾಗಿ ಇರುತ್ತದೆ ಎಂದು ಹಿರೇಕಲ್ಮಠದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ಪಟ್ಟಣದ ಹಿರೇಕಲ್ಮಠದಲ್ಲಿ ಕಾರ್ತಿಕೋತ್ಸವ, ಅಮಾವಾಸ್ಯೆ ಪೂಜಾ ಕಾರ್ಯಕ್ರಮ ಹಾಗೂ ಗುರು ಚನ್ನೇಶ್ವರರ ಬೆಳ್ಳಿ ರಥೋತ್ಸವದ ಅಂಗವಾಗಿ ಗುರುವಾರ ನಡೆದ ಧರ್ಮಸಭೆಯಲ್ಲಿ ಮಾತನಾಡಿದರು.</p>.<p>ಶಿವಮೊಗ್ಗದ ಆಯುಷ್ ಇಲಾಖೆಯ ಮುಖ್ಯ ವೈದ್ಯಾಧಿಕಾರಿ ಡಾ.ಸಿ.ಎ. ಹಿರೇಮಠ ಅವರು ನಿದ್ದೆಯ ಮಹತ್ವವನ್ನು ವಿವರಿಸಿದರು.</p>.<p>ಜಕ್ಕಿನಕೊಪ್ಪ ಗ್ರಾಮದ ಆಂಜನೇಯಸ್ವಾಮಿ ಕೋಲಾಟ ಸಂಘದವರು ಭಜನೆ ಹಾಗೂ ಕೋಲಾಟ ಪ್ರದರ್ಶನ ಮಾಡಿದರು. ಕೆಪಿಟಿಸಿಎಲ್ನ ಉದ್ಯೋಗಿ ಕೀರ್ತನಾ ನೃತ್ಯರೂಪಕ ಪ್ರಸ್ತುತಪಡಿಸಿದರು. ಧನಂಜಯ ಪಾಟೀಲ್ ಭಕ್ತರಿಗೆ ಪ್ರಸಾದ ಸೇವೆ ಸಲ್ಲಿಸಿದರು. ಮಠದ ವ್ಯವಸ್ಥಾಪಕ ಎಂ.ಪಿ.ಎಂ. ಚನ್ನಬಸಯ್ಯ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ:</strong> ಸಂಸ್ಕಾರವಂತ ವ್ಯಕ್ತಿಯ ಜೀವನ ಸುಖ ಹಾಗೂ ಆರೋಗ್ಯಕರವಾಗಿ ಇರುತ್ತದೆ ಎಂದು ಹಿರೇಕಲ್ಮಠದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ಪಟ್ಟಣದ ಹಿರೇಕಲ್ಮಠದಲ್ಲಿ ಕಾರ್ತಿಕೋತ್ಸವ, ಅಮಾವಾಸ್ಯೆ ಪೂಜಾ ಕಾರ್ಯಕ್ರಮ ಹಾಗೂ ಗುರು ಚನ್ನೇಶ್ವರರ ಬೆಳ್ಳಿ ರಥೋತ್ಸವದ ಅಂಗವಾಗಿ ಗುರುವಾರ ನಡೆದ ಧರ್ಮಸಭೆಯಲ್ಲಿ ಮಾತನಾಡಿದರು.</p>.<p>ಶಿವಮೊಗ್ಗದ ಆಯುಷ್ ಇಲಾಖೆಯ ಮುಖ್ಯ ವೈದ್ಯಾಧಿಕಾರಿ ಡಾ.ಸಿ.ಎ. ಹಿರೇಮಠ ಅವರು ನಿದ್ದೆಯ ಮಹತ್ವವನ್ನು ವಿವರಿಸಿದರು.</p>.<p>ಜಕ್ಕಿನಕೊಪ್ಪ ಗ್ರಾಮದ ಆಂಜನೇಯಸ್ವಾಮಿ ಕೋಲಾಟ ಸಂಘದವರು ಭಜನೆ ಹಾಗೂ ಕೋಲಾಟ ಪ್ರದರ್ಶನ ಮಾಡಿದರು. ಕೆಪಿಟಿಸಿಎಲ್ನ ಉದ್ಯೋಗಿ ಕೀರ್ತನಾ ನೃತ್ಯರೂಪಕ ಪ್ರಸ್ತುತಪಡಿಸಿದರು. ಧನಂಜಯ ಪಾಟೀಲ್ ಭಕ್ತರಿಗೆ ಪ್ರಸಾದ ಸೇವೆ ಸಲ್ಲಿಸಿದರು. ಮಠದ ವ್ಯವಸ್ಥಾಪಕ ಎಂ.ಪಿ.ಎಂ. ಚನ್ನಬಸಯ್ಯ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>