ಯಜಮಾನ್ ತೆಂಗಿನಮರದ ಮಾದಪ್ಪ, ಗೌಡ್ರು ನರಸಪ್ಪ, ಪರಸಣ್ಣಾರ ನರಸಿಂಹಪ್ಪ, ದೇವರ ಗಣಮಕ್ಕಳಾದ ಅಣ್ಣಪ್ಪಸ್ವಾಮಿ, ಪ್ರಭುಸ್ವಾಮಿ, ಕುಸ್ತಿ ಸಮಿತಿ ಅಧ್ಯಕ್ಷ ಎಚ್.ಬಿ. ಅಣ್ಣಪ್ಪ, ಗೌರವಾಧ್ಯಕ್ಷ ಎನ್.ಕೆ. ಆಂಜನೇಯ, ನಿವೃತ್ತ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರವಿಗಾಳಿ, ಖಜಾಂಚಿ ಕಾಳಿಂಗಪ್ಪ, ರೆಫ್ರಿಗಳಾದ ಪೈಲ್ವಾನ್ ಸಿದ್ದಪ್ಪ, ಪೈಲ್ವಾನ್ ವಾಜೀದ್, ಮುಖಂಡರಾದ ಎಚ್.ಡಿ. ವಿಜೇಂದ್ರಪ್ಪ, ಬನಪ್ಪಾರ ಮಾದಪ್ಪ, ಕಾಟ್ಯಾ ಕುಮಾರ್, ಗುಡ್ಡಜ್ಜಿ ಬೂದೆಪ್ಪ, ತಮ್ಮಣ್ಣ, ಎಂ. ವಾಸಪ್ಪ ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.