<p><strong>ಹೊನ್ನಾಳಿ</strong>: ‘ಭಾರತ ಮಾತೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಾರಾಟ ಮಾಡಿದ್ದಾರೆ ಎಂಬ ಉದ್ಧಟತನದ ಹೇಳಿಕೆ ನೀಡಿ ಭಾರತೀಯರಿಗೆ ಅವಮಾನ ಮಾಡಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ತಕ್ಷಣ ಕ್ಷಮೆ ಕೇಳಬೇಕು’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದರು.</p>.<p>ತಾಲ್ಲೂಕಿನ ತರಗನಹಳ್ಳಿಯಲ್ಲಿ ಫೆ. 21ರಂದು ನಡೆಯಲಿರುವ ವಿಕಸಿತ ಭಾರತ ಯೋಜನೆಯ ಜಾಗೃತಿ ಸಮಾರೋಪ ಸಮಾರಂಭದ ಸ್ಥಳ ಪರಿಶೀಲನೆ ಮಾಡಿ ಮಾತನಾಡಿದರು.</p>.<p>ವಂದೇ ಮಾತರಂ ಗೀತೆಯನ್ನು ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ಹಾಡಿ ಗೌರವಿಸಬೇಕು ಎಂಬ ಕೇಂದ್ರ ಸರ್ಕಾರದ ಆದೇಶವನ್ನು ಸ್ವಾಗತಿಸುತ್ತೇನೆ ಎಂದರು.</p>.<p>ಬಿಜೆಪಿ ಅಧ್ಯಕ್ಷ ಅರಕೆರೆ ನಾಗರಾಜ್, ಮುಖಂಡ ಜೆ.ಕೆ.ಸುರೇಶ್, ತರಗನಹಳ್ಳಿ ರಮೇಶ್, ನೆಲಹೊನ್ನೆ ಮಂಜುನಾಥ್, ಪ್ರಭಾಕರ್, ಹೊಳೆ ಬಸಪ್ಪ, ನಾಗರಾಜ್, ಬಸವನಗೌಡ, ಚಂದ್ರಪ್ಪ, ಶಿವಕುಮಾರ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ</strong>: ‘ಭಾರತ ಮಾತೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಾರಾಟ ಮಾಡಿದ್ದಾರೆ ಎಂಬ ಉದ್ಧಟತನದ ಹೇಳಿಕೆ ನೀಡಿ ಭಾರತೀಯರಿಗೆ ಅವಮಾನ ಮಾಡಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ತಕ್ಷಣ ಕ್ಷಮೆ ಕೇಳಬೇಕು’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದರು.</p>.<p>ತಾಲ್ಲೂಕಿನ ತರಗನಹಳ್ಳಿಯಲ್ಲಿ ಫೆ. 21ರಂದು ನಡೆಯಲಿರುವ ವಿಕಸಿತ ಭಾರತ ಯೋಜನೆಯ ಜಾಗೃತಿ ಸಮಾರೋಪ ಸಮಾರಂಭದ ಸ್ಥಳ ಪರಿಶೀಲನೆ ಮಾಡಿ ಮಾತನಾಡಿದರು.</p>.<p>ವಂದೇ ಮಾತರಂ ಗೀತೆಯನ್ನು ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ಹಾಡಿ ಗೌರವಿಸಬೇಕು ಎಂಬ ಕೇಂದ್ರ ಸರ್ಕಾರದ ಆದೇಶವನ್ನು ಸ್ವಾಗತಿಸುತ್ತೇನೆ ಎಂದರು.</p>.<p>ಬಿಜೆಪಿ ಅಧ್ಯಕ್ಷ ಅರಕೆರೆ ನಾಗರಾಜ್, ಮುಖಂಡ ಜೆ.ಕೆ.ಸುರೇಶ್, ತರಗನಹಳ್ಳಿ ರಮೇಶ್, ನೆಲಹೊನ್ನೆ ಮಂಜುನಾಥ್, ಪ್ರಭಾಕರ್, ಹೊಳೆ ಬಸಪ್ಪ, ನಾಗರಾಜ್, ಬಸವನಗೌಡ, ಚಂದ್ರಪ್ಪ, ಶಿವಕುಮಾರ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>