<p>ಹೊನ್ನಾಳಿ: ತಾಲ್ಲೂಕಿನ ಹೊಳೆಹರಳಹಳ್ಳಿ ಗ್ರಾಮದ ಹಜರತ್ ಸೈಯದ್ ಸಾದತ್ ವಲಿ ದರ್ಗಾದಲ್ಲಿ ಗುರುವಾರ ಬೆಳಿಗ್ಗೆ 10 ಗಂಟೆಗೆ ಅಂಜುಮನ್ ಸಮಿತಿ ಆಶ್ರಯದಲ್ಲಿ ಬಡಮಕ್ಕಳಿಗೆ ಉಚಿತವಾಗಿ ಸಾಮೂಹಿಕ ಖತ್ನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>‘ಇದೇ ಮೊದಲ ಬಾರಿಗೆ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದು ಇತರರಿಗೆ ಪ್ರೇರಣೆಯಾಗಲಿ. ಬಡ ಕುಟುಂಬಗಳಿಗೆ ಹೊರೆ ಮಾಡದೇ ಸಮಿತಿಯವರೇ ಎಲ್ಲ ಖರ್ಚು ವೆಚ್ಚಗಳನ್ನು ಭರಿಸಿದ್ದಾರೆ’ ಎಂದು ಸಮಿತಿ ಮುಖಂಡರು ತಿಳಿಸಿದರು.</p>.<p>ದಾದಾಪೀರ್, ಸಮೀವುಲ್ಲಾ, ಮಹ್ಮದ್ ಶರೀಫ್, ಬಾಬುಜಾನ್, ಎಚ್.ಕೆ. ದಾದಾಪೀರ್, ಬುಡಾನ್ ಅಲಿ, ಸಲೀಂ ಅಹ್ಮದ್ ಮೌಲಾಸಾಬ್, ಹಜರತ್ ಚಮನ್ಸಾಬ್ ಹಾಗೂ ಮುಂಜಿಗೆ ಒಳಗಾಗಿದ್ದ ಬಾಲಕರು ಸೇರಿ ಹಲವರು ಭಾಗಿಯಾಗಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-43-1476441781</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊನ್ನಾಳಿ: ತಾಲ್ಲೂಕಿನ ಹೊಳೆಹರಳಹಳ್ಳಿ ಗ್ರಾಮದ ಹಜರತ್ ಸೈಯದ್ ಸಾದತ್ ವಲಿ ದರ್ಗಾದಲ್ಲಿ ಗುರುವಾರ ಬೆಳಿಗ್ಗೆ 10 ಗಂಟೆಗೆ ಅಂಜುಮನ್ ಸಮಿತಿ ಆಶ್ರಯದಲ್ಲಿ ಬಡಮಕ್ಕಳಿಗೆ ಉಚಿತವಾಗಿ ಸಾಮೂಹಿಕ ಖತ್ನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>‘ಇದೇ ಮೊದಲ ಬಾರಿಗೆ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದು ಇತರರಿಗೆ ಪ್ರೇರಣೆಯಾಗಲಿ. ಬಡ ಕುಟುಂಬಗಳಿಗೆ ಹೊರೆ ಮಾಡದೇ ಸಮಿತಿಯವರೇ ಎಲ್ಲ ಖರ್ಚು ವೆಚ್ಚಗಳನ್ನು ಭರಿಸಿದ್ದಾರೆ’ ಎಂದು ಸಮಿತಿ ಮುಖಂಡರು ತಿಳಿಸಿದರು.</p>.<p>ದಾದಾಪೀರ್, ಸಮೀವುಲ್ಲಾ, ಮಹ್ಮದ್ ಶರೀಫ್, ಬಾಬುಜಾನ್, ಎಚ್.ಕೆ. ದಾದಾಪೀರ್, ಬುಡಾನ್ ಅಲಿ, ಸಲೀಂ ಅಹ್ಮದ್ ಮೌಲಾಸಾಬ್, ಹಜರತ್ ಚಮನ್ಸಾಬ್ ಹಾಗೂ ಮುಂಜಿಗೆ ಒಳಗಾಗಿದ್ದ ಬಾಲಕರು ಸೇರಿ ಹಲವರು ಭಾಗಿಯಾಗಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-43-1476441781</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>