ಕಾರ್ಮಿಕ ಮುಖಂಡರಾದ ಕೆ.ಎಲ್. ಭಟ್, ಈರಣ್ಣ, ರೇಣುಕಮ್ಮ, ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲೆಗಳ ಹೊರಗುತ್ತಿಗೆ ನೌಕರರ ಸಂಘದ ಗೌರವಾಧ್ಯಕ್ಷ ಕೆ.ಎಚ್. ಆನಂದರಾಜು, ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್. ಹಾಲೇಶ್ನಾಯ್ಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್. ಸದಾಶಿವನಾಯ್ಕ, ಖಜಾಂಚಿ ಕೆ.ಎಚ್. ರವಿಕುಮಾರ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.