ಸಿ.ಪಿ.ಯೋಗೇಶ್ವರ್ ಆ ಭಾಗದಲ್ಲಿ ಪ್ರಭಾವಿ ಒಕ್ಕಲಿಗ ನಾಯಕ. ಹಾಗಾಗಿ ಅವರಿಗೆ ಸಚಿವ ಸ್ಥಾನ ಕೊಡುತ್ತಿರಬಹುದು. ಎಚ್.ವಿಶ್ವನಾಥ್ ಹಿರಿಯರು. ಅವರಿಗೆ ಉತ್ತರ ಕೊಡುವಷ್ಟು ನಾನು ದೊಡ್ಡವನಲ್ಲ. ಅವರು ಮಾತುಗಳನ್ನು ಕೇಳಿದ್ದೇನೆ. ಹಾಗೆಲ್ಲ ಮಾತನಾಡಬಾರದು. ಎಲ್ಲವನ್ನು ಬಿಜೆಪಿ ಹೈಕಮಾಂಡ್, ಮುಖ್ಯಮಂತ್ರಿಗಳು ಗಮನಿಸುತ್ತಿದ್ದು, ಅವರು ನಿರ್ಧಾರ ಕೈಗೊಳ್ಳುತ್ತಾರೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.