‘ಲಿಂಗಾಯತರು ಬಿಜೆಪಿಗೆ ಮತ ಹಾಕದೇ ಇದ್ರೆ ಯಡಿಯೂರಪ್ಪನವರ ಕೆನ್ನೆಗೆ ಹೊಡೆದ ಹಾಗೆ’ ಎಂಬ ಸಚಿವ ಮಾಧುಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ‘ಬಳ್ಳಾರಿ ಜಿಲ್ಲಾಧಿಕಾರಿ ಸ್ವಯಂಕೃತವಾಗಿ ಪ್ರಕರಣ ದಾಖಲಿಸಿದ್ದಾರೆ. ಮಾಧುಸ್ವಾಮಿ ಬಳಿ ನಾನು ಮಾತನಾಡಿ ಸತ್ಯಾಸತ್ಯತೆ ತಿಳಿದುಕೊಳ್ಳುತ್ತೇನೆ’ ಎಂದು ಹೇಳಿದರು.