ಬುಧವಾರ, 14 ಜನವರಿ 2026
×
ADVERTISEMENT
ADVERTISEMENT

ಸರ್ಕಾರಿ ಜಮೀನಿನಲ್ಲಿ ಅಕ್ರಮ ಗಣಿಗಾರಿಕೆ: ಮಲ್ಲಿಕಾರ್ಜುನ್‌ ವಿರುದ್ಧ ಬಿಜೆಪಿ ಆರೋಪ

Published : 14 ಜನವರಿ 2026, 12:45 IST
Last Updated : 14 ಜನವರಿ 2026, 12:45 IST
ಫಾಲೋ ಮಾಡಿ
Comments
ಬಾತಿ ಗುಡ್ಡವನ್ನು ಈಗಾಗಲೇ ಕರಗಿಸಲಾಗಿದೆ. ಕಾಡಜ್ಜಿಯ ಸರ್ಕಾರಿ ಜಮೀನಿನಲ್ಲಿ ಮಣ್ಣು ತೆಗೆಯಲಾಗುತ್ತಿದೆ. ಜಿಲ್ಲಾಡಳಿತ ಸಚಿವರ ಮನೆ ಅಡಿಯಾಳಾಗಿ ಕೆಲಸ ಮಾಡುತ್ತಿದೆ
ಲೋಕಿಕೆರೆ ನಾಗರಾಜ್‌, ಉಪಾಧ್ಯಕ್ಷ ರಾಜ್ಯ ಬಿಜೆಪಿ ರೈತ ಮೋರ್ಚಾ
ಅಕ್ರಮ ಮಣ್ಣು ಗಣಿಗಾರಿಕೆ ತಡೆಯಬೇಕಿದ್ದ ಸಚಿವ ಮಲ್ಲಿಕಾರ್ಜುನ್‌ ಜವಾಬ್ದಾರಿ ಮರೆತು ವರ್ತಿಸುತ್ತಿದ್ದಾರೆ. ಸಚಿವ ಸ್ಥಾನದಲ್ಲಿ ಮುಂದುವರಿಯಲು ಅನರ್ಹರಾಗಿದ್ದು, ರಾಜೀನಾಮೆ ನೀಡಬೇಕು
ಕೊಳೇನಹಳ್ಳಿ ಬಿ.ಎಂ.ಸತೀಶ್, ವಕ್ತಾರ ಬಿಜೆಪಿ ಜಿಲ್ಲಾ ಘಟಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT