ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಧನಂಜಯ್ ಕಡ್ಲೇಬಾಳು, ಅಣಜಿ ಅಣ್ಣೇಶ್, ಅನಿಲ್ ಕುಮಾರ್ ನಾಯಕ್, ರಾಜನಹಳ್ಳಿ ಶಿವಕುಮಾರ್, ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ವೀರೇಶ್ ಹನಗವಾಡಿ, ಎಚ್.ಎನ್. ಗುರುನಾಥ್, ಶ್ರೀನಿವಾಸ ದಾಸಕರಿಯಪ್ಪ, ಆರ್.ಎಲ್. ಶಿವಪ್ರಕಾಶ್, ಕುಂದುವಾಡ ಪ್ರಕಾಶ್, ಕುಂದುವಾಡ ಹನುಮಂತಪ್ಪ, ಕೊಳೇನಹಳ್ಳಿ ಬಿ.ಎಂ. ಸತೀಶ್ ಇದ್ದರು.