ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರಾದ ಎಸ್.ಎ. ರವೀಂದ್ರನಾಥ್, ಶಾಸಕ ಎಸ್.ವಿ. ರಾಮಚಂದ್ರ, ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್ ಪಿ. ಮುದಜ್ಜಿ, ಪಾಲಿಕೆ ಸದಸ್ಯೆ ಸುಧಾ ಇಟ್ಟಿಗುಡಿ, ಧೂಡಾ ಆಯುಕ್ತ ಕುಮಾರಸ್ವಾಮಿ, ಕಂದಾಯ ಉಪವಿಭಾಗಾಧಿಕಾರಿ ದುರ್ಗಾಶ್ರೀ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಿಕರಾದ ಬೇಬಿ ಸುನೀತಾ ಕೆ., ಕಾರ್ಯಪಾಲಕ ಎಂಜಿನಿಯರ್ ಆರ್. ನಿತಿನ್, ಸಹಾಯಕ ಎಂಜಿನಿಯರ್ ವೆಂಕಟೇಶ ಗುರುಮೂರ್ತಿ, ಗುತ್ತಿಗೆದಾರರಾದ ಚೇತನ್ ಜಿ.ಎಂ., ಶ್ರೀನಿವಾಸರೆಡ್ಡಿ, ಶೌಕತ್ ಹುಸೇನ್, ಅಧಿಕಾರಿಗಳು, ಸಿಬ್ಬಂದಿ
ಇದ್ದರು.