ಕೆಪಿಸಿಎಲ್ ಎನ್ಟಿಸಿಎಸ್ಟಿ ವಿಶ್ರಾಂತ ನಿರ್ದೇಶಕ ಡಾ.ಎಚ್. ನಾಗನಗೌಡ, ‘ಸಾಮಾನ್ಯ ಜನರ ಅವಶ್ಯಕತೆಗೆ ತಕ್ಕಂತೆ ಸರ್ಕಾರದ ನೀತಿಗಳು ಬದಲಾಗಬೇಕು. ಇಂದು ಅಸಂಪ್ರದಾಯಿಕ ಇಂಧನ ಮೂಲಗಳಿಂದ ಶೇ 20 ರಷ್ಟು ಇಂಧನ ಪಡೆಯುತ್ತಿದ್ದು, ಅದನ್ನು ಶೇ 40ಕ್ಕೆ ಹೆಚ್ಚಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಿದೆ’ ಎಂದರು.