<p><strong>ದಾವಣಗೆರೆ:</strong> ದೇಶದ ಅತಿ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಯೋಸಹಜ ಅನಾರೋಗ್ಯದಿಂದ ಭಾನುವಾರ ನಿಧನರಾದರು. ಇವರಿಗೆ 95 ವರ್ಷ ವಯಸ್ಸಾಗಿತ್ತು.</p>. <h2>ಶಾಮನೂರು ಶಿವಶಂಕರಪ್ಪ ಜೀವನದ ಪಕ್ಷಿನೋಟ</h2>.<ul><li><p>1931 ಜೂನ್ 16ರಂದು ಶಾಮನೂರು ಕಲ್ಲಪ್ಪ–ಸಾವಿತ್ರಮ್ಮ ದಂಪತಿ ಪುತ್ರರಾಗಿ ಜನನ</p></li><li><p>ಇಂಟರ್ ಮಿಡಿಯಟ್ ವರೆಗೆ ಶಿಕ್ಷಣ</p></li><li><p>ತಂದೆಯ ‘ಶಾಮನೂರು ಕಲ್ಲಪ್ಪ ಅಂಡ್ ಸನ್ಸ್’ ಅಂಗಡಿಯಲ್ಲಿ ವ್ಯಾಪಾರ, ಉದ್ಯಮಿಯಾಗಿ ಬೆಳವಣಿಗೆ</p></li><li><p>1954ರಲ್ಲಿ ಚನ್ನಗಿರಿ ತಾಲ್ಲೂಕಿನ ವಡ್ನಾಳ್ ಗ್ರಾಮದ ಪಾರ್ವತಮ್ಮ ಅವರೊಂದಿಗೆ ವಿವಾಹ</p></li><li><p>ದಂಪತಿಗೆ ಮೂವರು ಪುತ್ರರು, ನಾಲ್ವರು ಪುತ್ರಿಯರು</p></li><li><p>1969ರಲ್ಲಿ ನಗರಸಭಾ ಸದಸ್ಯರಾಗಿ ಮೊದಲ ಬಾರಿಗೆ ಆಯ್ಕೆ</p></li><li><p>1971 ರಲ್ಲಿ ನಗರಸಭಾ ಸದಸ್ಯರಾಗಿ ಪುನರಾಯ್ಕೆ</p></li><li><p>1972ರಲ್ಲಿ ಬಾಪೂಜಿ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ</p></li><li><p>1971ರಿಂದ 73ರವರೆಗೆ ದಾವಣಗೆರೆ ನಗರಸಭೆ ಅಧ್ಯಕ್ಷ</p></li><li><p>1978-80 ಕಾಂಗ್ರೆಸ್ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷ</p></li><li><p>1994-1998 ದಾವಣಗೆರೆ ಕ್ಷೇತ್ರದ ವಿಧಾನಸಭಾ ಸದಸ್ಯ</p></li><li><p>1998-99 ದಾವಣಗೆರೆ ಲೋಕಸಭಾ ಸದಸ್ಯ</p></li><li><p>1999 ಲೋಕಸಭಾ ಚುನಾವಣೆಯಲ್ಲಿ ಸೋಲು</p></li><li><p>2003 ದಾವಣಗೆರೆ ವಿಧಾನಸಭಾ ಕ್ಷೇತ್ರದಿಂದ ಆಯ್ಕೆ</p></li><li><p>2008 ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಆಯ್ಕೆ</p></li><li><p>2013 ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಆಯ್ಕೆ</p></li><li><p>ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ತೋಟಗಾರಿಕೆ, ಎಪಿಎಂಸಿ ಸಚಿವ</p></li><li><p>2018ರಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆ</p></li><li><p>2023ರಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆ</p></li><li><p>ಕೆಪಿಸಿಸಿ ಖಾಯಂ ಖಜಾಂಚಿಯಾಗಿ ಬಹು ವರ್ಷ ಸೇವೆ</p></li></ul>.Shamanur Shivashankarappa: ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ದೇಶದ ಅತಿ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಯೋಸಹಜ ಅನಾರೋಗ್ಯದಿಂದ ಭಾನುವಾರ ನಿಧನರಾದರು. ಇವರಿಗೆ 95 ವರ್ಷ ವಯಸ್ಸಾಗಿತ್ತು.</p>. <h2>ಶಾಮನೂರು ಶಿವಶಂಕರಪ್ಪ ಜೀವನದ ಪಕ್ಷಿನೋಟ</h2>.<ul><li><p>1931 ಜೂನ್ 16ರಂದು ಶಾಮನೂರು ಕಲ್ಲಪ್ಪ–ಸಾವಿತ್ರಮ್ಮ ದಂಪತಿ ಪುತ್ರರಾಗಿ ಜನನ</p></li><li><p>ಇಂಟರ್ ಮಿಡಿಯಟ್ ವರೆಗೆ ಶಿಕ್ಷಣ</p></li><li><p>ತಂದೆಯ ‘ಶಾಮನೂರು ಕಲ್ಲಪ್ಪ ಅಂಡ್ ಸನ್ಸ್’ ಅಂಗಡಿಯಲ್ಲಿ ವ್ಯಾಪಾರ, ಉದ್ಯಮಿಯಾಗಿ ಬೆಳವಣಿಗೆ</p></li><li><p>1954ರಲ್ಲಿ ಚನ್ನಗಿರಿ ತಾಲ್ಲೂಕಿನ ವಡ್ನಾಳ್ ಗ್ರಾಮದ ಪಾರ್ವತಮ್ಮ ಅವರೊಂದಿಗೆ ವಿವಾಹ</p></li><li><p>ದಂಪತಿಗೆ ಮೂವರು ಪುತ್ರರು, ನಾಲ್ವರು ಪುತ್ರಿಯರು</p></li><li><p>1969ರಲ್ಲಿ ನಗರಸಭಾ ಸದಸ್ಯರಾಗಿ ಮೊದಲ ಬಾರಿಗೆ ಆಯ್ಕೆ</p></li><li><p>1971 ರಲ್ಲಿ ನಗರಸಭಾ ಸದಸ್ಯರಾಗಿ ಪುನರಾಯ್ಕೆ</p></li><li><p>1972ರಲ್ಲಿ ಬಾಪೂಜಿ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ</p></li><li><p>1971ರಿಂದ 73ರವರೆಗೆ ದಾವಣಗೆರೆ ನಗರಸಭೆ ಅಧ್ಯಕ್ಷ</p></li><li><p>1978-80 ಕಾಂಗ್ರೆಸ್ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷ</p></li><li><p>1994-1998 ದಾವಣಗೆರೆ ಕ್ಷೇತ್ರದ ವಿಧಾನಸಭಾ ಸದಸ್ಯ</p></li><li><p>1998-99 ದಾವಣಗೆರೆ ಲೋಕಸಭಾ ಸದಸ್ಯ</p></li><li><p>1999 ಲೋಕಸಭಾ ಚುನಾವಣೆಯಲ್ಲಿ ಸೋಲು</p></li><li><p>2003 ದಾವಣಗೆರೆ ವಿಧಾನಸಭಾ ಕ್ಷೇತ್ರದಿಂದ ಆಯ್ಕೆ</p></li><li><p>2008 ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಆಯ್ಕೆ</p></li><li><p>2013 ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಆಯ್ಕೆ</p></li><li><p>ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ತೋಟಗಾರಿಕೆ, ಎಪಿಎಂಸಿ ಸಚಿವ</p></li><li><p>2018ರಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆ</p></li><li><p>2023ರಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆ</p></li><li><p>ಕೆಪಿಸಿಸಿ ಖಾಯಂ ಖಜಾಂಚಿಯಾಗಿ ಬಹು ವರ್ಷ ಸೇವೆ</p></li></ul>.Shamanur Shivashankarappa: ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>