ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಮೂಲಸೌಲಭ್ಯದ ಕೊರತೆ | ನಲುಗುತ್ತಿದೆ ಉದ್ಯಮ: ಕೈಗಾರಿಕೆಗಳಿಗೆ ಟ್ಯಾಂಕರ್‌ ನೀರೇ ಗತಿ

Published : 22 ಜೂನ್ 2025, 6:04 IST
Last Updated : 22 ಜೂನ್ 2025, 6:04 IST
ಫಾಲೋ ಮಾಡಿ
Comments
ದಾವಣಗೆರೆಯ ಲೋಕಿಕೆರೆ ಕೈಗಾರಿಕಾ ಪ್ರದೇಶದಲ್ಲಿ ಹಾಳಾಗಿರುವ ರಸ್ತೆ -ಪ್ರಜಾವಾಣಿ ಚಿತ್ರ
ದಾವಣಗೆರೆಯ ಲೋಕಿಕೆರೆ ಕೈಗಾರಿಕಾ ಪ್ರದೇಶದಲ್ಲಿ ಹಾಳಾಗಿರುವ ರಸ್ತೆ -ಪ್ರಜಾವಾಣಿ ಚಿತ್ರ
ದಾವಣಗೆರೆಯ ಲೋಕಿಕೆರೆ ಕೈಗಾರಿಕಾ ಪ್ರದೇಶದಲ್ಲಿ ರಸ್ತೆ ಬದಿ ಸುರಿದಿರುವ ಕಟ್ಟಡ ತ್ಯಾಜ್ಯ -ಪ್ರಜಾವಾಣಿ ಚಿತ್ರ
ದಾವಣಗೆರೆಯ ಲೋಕಿಕೆರೆ ಕೈಗಾರಿಕಾ ಪ್ರದೇಶದಲ್ಲಿ ರಸ್ತೆ ಬದಿ ಸುರಿದಿರುವ ಕಟ್ಟಡ ತ್ಯಾಜ್ಯ -ಪ್ರಜಾವಾಣಿ ಚಿತ್ರ
ದಾವಣಗೆರೆಯ ಲೋಕಿಕೆರೆ ಕೈಗಾರಿಕಾ ಪ್ರದೇಶದಲ್ಲಿ ಮುಚ್ಚಿಹೋಗಿರುವ ಚರಂಡಿ -ಪ್ರಜಾವಾಣಿ ಚಿತ್ರ
ದಾವಣಗೆರೆಯ ಲೋಕಿಕೆರೆ ಕೈಗಾರಿಕಾ ಪ್ರದೇಶದಲ್ಲಿ ಮುಚ್ಚಿಹೋಗಿರುವ ಚರಂಡಿ -ಪ್ರಜಾವಾಣಿ ಚಿತ್ರ
ದೇಶಕ್ಕೆ ರೈತರು ಬೆನ್ನೆಲುಬಾದರೆ ಸಣ್ಣ ಕೈಗಾರಿಕೋದ್ಯಮಿಗಳು ಪಕ್ಕೆಲುಬು. ಕೃಷಿ ಹೊರತುಪಡಿಸಿದರೆ ಅತಿ ಹೆಚ್ಚು ಉದ್ಯೋಗ ನೀಡಿದ್ದು ಕೈಗಾರಿಕೆ. ಕೃಷಿಯಷ್ಟೇ ಮಹತ್ವ ಇದಕ್ಕೂ ಸಿಗಬೇಕು
ಬಿ. ಶಂಭುಲಿಂಗಪ್ಪ ಅಧ್ಯಕ್ಷರು ಜಿಲ್ಲಾ ಕೈಗಾರಿಕೋದ್ಯಮಿಗಳ ಸಂಘ
ಆಸ್ತಿ ತೆರಿಗೆಯ ಸಂಕಷ್ಟ
‘ಕೆಐಎಡಿಬಿ’ ಸ್ವಾಧೀನದಲ್ಲಿದ್ದ ಕರೂರು ಕೈಗಾರಿಕಾ ಪ್ರದೇಶ 2024ರ ನವೆಂಬರ್‌ನಲ್ಲಿ ಮಹಾನಗರ ಪಾಲಿಕೆಗೆ ಹಸ್ತಾಂತರವಾಗಿದೆ. ಈ ಪ್ರಕ್ರಿಯೆ ಮುಗಿದ ಬೆನ್ನಲ್ಲೇ ಆಸ್ತಿ ತೆರಿಗೆ ಹಲವು ಪಟ್ಟು ಹೆಚ್ಚಾಗಿದ್ದು ಉದ್ಯಮಿಗಳಲ್ಲಿ ದಿಗಿಲು ಮೂಡಿಸಿದೆ. 1 ಎಕರೆ ಪ್ರದೇಶ ಹೊಂದಿದ ಕೈಗಾರಿಕೆ ಪ್ರತಿ ವರ್ಷ ‘ಕೆಐಎಡಿಬಿ’ಗೆ ₹ 10 ಸಾವಿರ ತೆರಿಗೆ ಪಾವತಿಸುತ್ತಿತ್ತು. ಮಹಾನಗರ ಪಾಲಿಕೆಗೆ ಈಗ ಇದೇ ಕೈಗಾರಿಕೆ ಆಸ್ತಿ ತೆರಿಗೆಯಾಗಿ ಅಂದಾಜು ₹ 1 ಲಕ್ಷ ಪಾವತಿಸಬೇಕಿದೆ. 2024ರ ಏಪ್ರಿಲ್‌ನಿಂದ ತೆರಿಗೆ ಪಾವತಿಸಬೇಕು ಎಂಬ ಪಾಲಿಕೆಯ ಸೂಚನೆ ಉದ್ಯಮಿಗಳನ್ನು ಕೆರಳಿಸಿತ್ತು. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿ ಮಧ್ಯಪ್ರವೇಶದಿಂದ 2025ನೇ ಆರ್ಥಿಕ ವರ್ಷದಿಂದ ಆಸ್ತಿ ತೆರಿಗೆ ಜಾರಿಗೆ ಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT