‘ತಾಲ್ಲೂಕಿನಲ್ಲಿ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಿದ್ದು, ಜಿಲ್ಲಾ ಕೇಂದ್ರದಿಂದ ಲಸಿಕೆ ಕೊರತೆಯಾಗದಂತೆ ತರಿಸಲಾಗುತ್ತಿದೆ. ಆದರೆ ಹೀಗೆ ಬೇಕಾಬಿಟ್ಟಿ ಲಸಿಕೆಯ ಸೀಸೆಗಳನ್ನು ಎಸೆದಿರುವುದು ಅಕ್ಷ್ಯಮ್ಯವಾಗಿದೆ. ಈ ಬಗ್ಗೆ ತನಿಖೆ ನಡೆಸಿ ಮೇಲಧಿಕಾರಿಗೆ ವರದಿ ಸಲ್ಲಿಸಲಾಗುವುದು’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ, ನಾಗರಾಜ್ ತಿಳಿಸಿದ್ದಾರೆ.