ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಸಾಲ ಮಂಜೂರಾತಿಯಲ್ಲಿ ರೈತರಿಗೆ ವಂಚನೆ: ಶಾಸಕ ದೇವೇಂದ್ರಪ್ಪ ಗರಂ

ಜಗಳೂರು: ತ್ರೈಮಾಸಿಕ ಸಭೆ: ರಸ್ತೆ ವಿಸ್ತರಣೆ ಪ್ರಕ್ರಿಯೆ ಚುಕುರುಗೊಳಿಸಲು ಸೂಚನೆ
Published : 24 ಆಗಸ್ಟ್ 2024, 15:24 IST
Last Updated : 24 ಆಗಸ್ಟ್ 2024, 15:24 IST
ಫಾಲೋ ಮಾಡಿ
Comments
ಜಗಳೂರಿನಲ್ಲಿ ಶನಿವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಶಾಸಕ ಬಿ. ದೇವೇಂದ್ರಪ್ಪ ಮಾತನಾಡಿದರು
ಜಗಳೂರಿನಲ್ಲಿ ಶನಿವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಶಾಸಕ ಬಿ. ದೇವೇಂದ್ರಪ್ಪ ಮಾತನಾಡಿದರು
ಜಗಳೂರಿನಲ್ಲಿ ಶನಿವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಶಾಸಕ ಬಿ. ದೇವೇಂದ್ರಪ್ಪ ಮಾತನಾಡಿದರು
ಜಗಳೂರಿನಲ್ಲಿ ಶನಿವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಶಾಸಕ ಬಿ. ದೇವೇಂದ್ರಪ್ಪ ಮಾತನಾಡಿದರು
ತಾಲ್ಲೂಕಿನಲ್ಲಿ ಪಿಡಿಓಗಳ ನಡವಳಿಕೆ ಮತ್ತು ಕಾರ್ಯವೈಖರಿ ನಿರಾಸೆ ತಂದಿದೆ. ಸಾರ್ವಜನಿಕರನ್ನು ಅನಗತ್ಯವಾಗಿ ಅಲೆದಾಡಿಸದೆ ಆತ್ಮಸಾಕ್ಷಿಯಿಂದ ಕರ್ತವ್ಯ ನಿರ್ವಹಿಸಬೇಕು. ಎಚ್ಚೆತ್ತುಕೊಂಡು ಕೆಲಸಮಾಡಿ
- ಬಿ. ದೇವೇಂದ್ರಪ್ಪ ಶಾಸಕ
ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿನ ಸರ್ಕಾರಿ ಜಮೀನುಗಳನ್ನು ಆಯಾ ಇಲಾಖೆಗಳೇ ಹದ್ದುಬಸ್ತು ಮಾಡಿಕೊಳ್ಳಬೇಕು. ಎಲ್ಲ ಸಮಸ್ಯೆಗಳಿಗೂ ತಹಶೀಲ್ದಾರ್ ಕಚೇರಿಯತ್ತ ಕಡೆ ಬೆರಳು ತೋರಿಸುವುದು ಸರಿಯಲ್ಲ
-ಸಯ್ಯದ್ ಕಲೀಂ ಉಲ್ಲಾ ತಹಶೀಲ್ದಾರ್ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT