ಜಗಳೂರು ತಾಲ್ಲೂಕಿನ ತಮಲೇಹಳ್ಳಿ ಗ್ರಾಮದಲ್ಲಿ ಮೊದಲ ಬಾರಿ ಕೋಡಿ ಬಿದ್ದಿರುವ ಕೆರೆಗೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹಾಗೂ ಶಾಸಕ ಬಿ. ದೇವೇಂದ್ರಪ್ಪ ಬಾಗಿನ ಅರ್ಪಿಸಿದರು
ಪ್ರಮುಖ ಬೀದಿಯಲ್ಲಿ ಮೆರವಣಿಗೆ
ಕಾರ್ಯಕ್ರಮಕ್ಕೂ ಮುನ್ನ ಉರಿಮೆ ಕಹಳೆ ಡೊಳ್ಳು ತಮಟೆ ವಾದ್ಯಗಳೊಂದಿಗೆ ಗ್ರಾಮದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ನಡೆಸಲಾಯಿತು. 101 ಮಹಿಳೆಯರು ಪೂರ್ಣಕುಂಭ ಹೊತ್ತು ಸಾಗಿದರು. ಗಣ್ಯರಿಗೆ ಸೇಬುಹಣ್ಣಿನ ಬೃಹತ್ ಹಾರಹಾಕಿ ಪಟಾಕಿ ಸಿಡಿಸಿ ಯುವಕರು ಸಂಭ್ರಮಿಸಿದರು.