‘ಕಲುಷಿತ ಪಾಯಸ ಸೇವಿಸಿ ಅಸ್ವಸ್ಥರಾಗಿದ್ದ ಎಲ್ಲರಿಗೂ ತುರ್ತು ಚಿಕಿತ್ಸೆ ನೀಡಿದ್ದು, ಬಹುತೇಕರು ಗುಣಮುಖರಾಗಿದ್ದಾರೆ. ಅಸ್ವಸ್ಥ
ರಲ್ಲಿ 9 ಮಕ್ಕಳು ಸೇರಿದ್ದಾರೆ. ಕೆಲವರು ಇನ್ನೂ ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದು, ಯಾವುದೇ ಅಪಾಯವಿಲ್ಲ’ ಎಂದು ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ನೀರಜ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.