ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಷೀರ್ ಅಹಮ್ಮದ್ , ಕೆಪಿಸಿಸಿ ಎಸ್ಸಿ ಘಟಕದ ಸದಸ್ಯ ಸಿ.ತಿಪ್ಪೇಸ್ವಾಮಿ, ಮುಖಂಡರಾದ ಹಟ್ಟಿ ತಿಪ್ಪೇಸ್ವಾಮಿ, ವಾಲಿಬಾಲ್ ತಿಮ್ಮಾರೆಡ್ಡಿ, ಪಾಲನಾಯಕನ ಕೋಟೆ ಓಬಣ್ಣ, ಪ್ರಕಾಶ್ ರೆಡ್ಡಿ, ಪುಟ್ಟಣ್ಣ, ಚಿತ್ತಣ್ಣ, ಬಿ.ಮಹೇಶ್ವರಪ್ಪ, ಜಗಳೂರಯ್ಯ, ಸುಧೀರ್ ರೆಡ್ಡಿ, ಚಂದ್ರಪ್ಪ ಉಪಸ್ಥಿತರಿದ್ದರು.