<p>ಜಗಳೂರು: ‘ಆಧುನಿಕ ಕಾಲಘಟ್ಟದಲ್ಲಿ ಪ್ರತಿಯೊಬ್ಬರೂ ಒತ್ತಡದಿಂದ ಕೂಡಿದ ಧಾವಂತದಲ್ಲಿ ಜೀವನ ನಡೆಸುತ್ತಿದ್ದು, ಯೋಗ ಮತ್ತು ಧ್ಯಾನವನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಆರೋಗ್ಯಕರ ಜೀವನ ನಡೆಸಲು ಸಾಧ್ಯ’ ಎಂದು ಮಾಜಿ ಶಾಸಕ ಎಚ್.ಪಿ.ರಾಜೇಶ್ ಸಲಹೆ ನೀಡಿದರು.</p>.<p>ಪಟ್ಟಣದ ಬಯಲು ರಂಗಮಂದಿರದಲ್ಲಿ ಶನಿವಾರ ಬಿಜೆಪಿ ವಿಕಸಿತ ಭಾರತ ಹಾಗೂ ಸರ್ಕಾರಿ ಆಯುರ್ವೇದ ಪ್ರಕೃತಿ ಚಿಕಿತ್ಸೆ ಸಹಯೋಗದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಯೋಗ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>ಆಯುಷ್ ಇಲಾಖೆ ಯೋಗ ಪ್ರಕೃತಿ ಚಿಕಿತ್ಸಾ ತಜ್ಞೆ ಡಾ.ಶ್ವೇತಾ ಮಾತನಾಡಿದರು. ಯೋಗ ಪಟು ಸುಜಾತಮ್ಮ, ಬಿಜೆಪಿ ಯುವ ಮುಖಂಡರಾದ ಸೂರಲಿಂಗಪ್ಪ, ಓಬಳೇಶ್, ಎ.ಎಂ.ಮರುಳಾರಾಧ್ಯ, ಹನುಮಂತಪ್ಪ, ಬಿ.ಆರ್.ಬಾಣೇಶ್ವರ್, ಕೃಷ್ಣ ಲ್ಯಾಬ್ ಶಿವು, ಸಂತೋಷ್, ಕಾಯಿ ಮಂಜಣ್ಣ, ಯೋಗಾನಂದ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜಗಳೂರು: ‘ಆಧುನಿಕ ಕಾಲಘಟ್ಟದಲ್ಲಿ ಪ್ರತಿಯೊಬ್ಬರೂ ಒತ್ತಡದಿಂದ ಕೂಡಿದ ಧಾವಂತದಲ್ಲಿ ಜೀವನ ನಡೆಸುತ್ತಿದ್ದು, ಯೋಗ ಮತ್ತು ಧ್ಯಾನವನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಆರೋಗ್ಯಕರ ಜೀವನ ನಡೆಸಲು ಸಾಧ್ಯ’ ಎಂದು ಮಾಜಿ ಶಾಸಕ ಎಚ್.ಪಿ.ರಾಜೇಶ್ ಸಲಹೆ ನೀಡಿದರು.</p>.<p>ಪಟ್ಟಣದ ಬಯಲು ರಂಗಮಂದಿರದಲ್ಲಿ ಶನಿವಾರ ಬಿಜೆಪಿ ವಿಕಸಿತ ಭಾರತ ಹಾಗೂ ಸರ್ಕಾರಿ ಆಯುರ್ವೇದ ಪ್ರಕೃತಿ ಚಿಕಿತ್ಸೆ ಸಹಯೋಗದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಯೋಗ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>ಆಯುಷ್ ಇಲಾಖೆ ಯೋಗ ಪ್ರಕೃತಿ ಚಿಕಿತ್ಸಾ ತಜ್ಞೆ ಡಾ.ಶ್ವೇತಾ ಮಾತನಾಡಿದರು. ಯೋಗ ಪಟು ಸುಜಾತಮ್ಮ, ಬಿಜೆಪಿ ಯುವ ಮುಖಂಡರಾದ ಸೂರಲಿಂಗಪ್ಪ, ಓಬಳೇಶ್, ಎ.ಎಂ.ಮರುಳಾರಾಧ್ಯ, ಹನುಮಂತಪ್ಪ, ಬಿ.ಆರ್.ಬಾಣೇಶ್ವರ್, ಕೃಷ್ಣ ಲ್ಯಾಬ್ ಶಿವು, ಸಂತೋಷ್, ಕಾಯಿ ಮಂಜಣ್ಣ, ಯೋಗಾನಂದ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>