ಸೊಕ್ಕೆ ತಿಪ್ಪೇಸ್ವಾಮಿ, ಶಿವಾನುಭವ ಚರವರ್ಯ ಕರಿವೃಷಭ ದೇಶಿಕೇಂದ್ರ ಶಿವಯೊಗೀಶ್ವರ ಸ್ವಾಮೀಜಿ, ಮಂಡ್ಯ ಶಾಸಕ ರವಿಕುಮಾರ್ ಗಾಣಿಗ, ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ, ಆರ್ಎಸ್ಎಸ್ ಮುಖಂಡ ಎನ್.ತಿಪ್ಪೇಸ್ವಾಮಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಸಗೋಡು ಜಯಸಿಂಹ, ಉದ್ಯಮಿ ಪರ್ವತಶೆಟ್ಟಿ, ಚಿತ್ರನಟರಾದ ಡಾಲಿ ಧನಂಜಯ್, ನಾಗಭೂಷಣ್, ಸಂಗೀತ ನಿರ್ದೇಶಕ ಅನೂಪ್ ಸಿಳೀನ್, ತಹಶೀಲ್ದಾರ್ ಕಲೀಂಉಲ್ಲಾ, ಕೆಪಿಸಿಸಿ ಎಸ್ಟಿ ಘಟಕದ ಅಧ್ಯಕ್ಷ ಕೆ.ಪಿ. ಪಾಲಯ್ಯ, ಕೆಪಿಸಿಸಿ ಸದಸ್ಯರ ಕಲ್ಲೇಶ್ರಾಜ್ ಪಟೇಲ್, ಮುಖಂಡರಾದ ಎ.ಎಂ.ಮರುಳಾರಾಧ್ಯ, ಸೊಕ್ಕೆ ನಾಗರಾಜ್, ಗ್ರಾಮ ಪಂಚಾಯಿತಿ ಅಧ್ಯಕ್ಷ ತಿರುಮಲ ಇದ್ದರು.