ನಗರಸಭಾಧ್ಯಕ್ಷೆ ಶಾಹೀನಾ ಬಾನು ದಾದಾಪೀರ್, ಪೌರಾಯುಕ್ತ ಐ. ಬಸವರಾಜ್, ಮಾಜಿ ಶಾಸಕರಾದ ಬಿ.ಪಿ.ಹರೀಶ್, ಎಚ್.ಎಸ್. ಶಿವಶಂಕರ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಎಂ. ವೀರೇಶ್ ಹನಗವಾಡಿ, ಮುಖಂಡರಾದ ಚಂದ್ರಶೇಖರ್ ಪೂಜಾರ್, ಅಜಿತ್ ಸಾವಂತ್, ಕಾಂಗ್ರೆಸ್ ಮುಖಂಡರಾದ ಎಂ.ನಾಗೇಂದ್ರಪ್ಪ, ನಂದಿಗಾವಿ ಶ್ರೀನಿವಾಸ್, ಕುಣಿಬೆಳಕೆರೆ ದೇವೇಂದ್ರಪ್ಪ, ಡಾ.ದೀಟೂರು ಮಹೇಶ್ವರಪ್ಪ, ಎ.ಗೋವಿಂದರೆಡ್ಡಿ, ಶಂಕರ್ ಖಟಾವ್ಕರ್ ಹಾಗೂ ಸಮಿತಿಯ ಪದಾಧಿಕಾರಿಗಳು ಇದ್ದರು.