ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕನ್ನಪ್ಪ, ಮುಖಂಡರಾದ ಯು.ಕೆ.ಅಣ್ಣಪ್ಪ, ಎಚ್.ಎಸ್.ಕರಿಯಪ್ಪ, ಬಿ.ಎನ್.ಕೆಂಚಪ್ಪ, ಹೇಮಂತ್ ರಾಜ್, ಕೆ.ಗೋವಿಂದ, ಡಿ.ಹನುಮಂತಪ್ಪ, ಗ್ರಾಮ ಪಂಚಾಯಿತಿ ಸದಸ್ಯರಾದ ಪವಾಡಿ ಮಂಜಪ್ಪ, ಬಿ.ಎನ್.ಚಂದ್ರಪ್ಪ, ರೇಖಾ, ರೇಣುಕಮ್ಮ ಮತ್ತು ಸುಮಾರು ಸಾವಿರಕ್ಕೂ ಹೆಚ್ಚು ಹಾಲುಮತ ಸಮಾಜದವರು ಪಾಲ್ಗೊಂಡಿದ್ದರು.