ಮೇಯರ್ ವಿನಾಯಕ ಪೈಲ್ವಾನ್, ಸದಸ್ಯರಾದ ರಾಕೇಶ್ ಜಾಧವ್, ಪ್ರಸನ್ನ ಕುಮಾರ್, ಎಲ್.ಡಿ. ಗೋಣೆಪ್ಪ, ಬಿ.ಜಿ.
ಅಜಯ್ ಕುಮಾರ್, ಶಿವಪ್ರಕಾಶ್, ಆಯುಕ್ತೆ ರೇಣುಕಾ, ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ
ಅಧ್ಯಕ್ಷ ಎ.ವೈ.ಪ್ರಕಾಶ್, ಮಾಜಿ ಉಪಮೇಯರ್ ಗಾಯತ್ರಿ ಬಾಯಿ ಖಂಡೋಜಿರಾವ್, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ವೀರೇಶ್ ಕುಮಾರ್, ಧೂಡಾ ಅಧ್ಯಕ್ಷ ಎ.ವೈ ಪ್ರಕಾಶ್, ಮುಖಂಡರಾದ ಯಶವಂತ್ ರಾವ್ ಜಾದವ್, ರಾಜನಹಳ್ಳಿ ಶಿವಕುಮಾರ್, ಪ್ರಸನ್ನಕುಮಾರ್ ಇತರರು ಇದ್ದರು.