ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಸಂಸದ ಜಿ.ಎಂ. ಸಿದ್ದೇಶ್ವರ ಹಾಗೂ ಶಾಸಕ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಮಾಡಾಳ್ ಮಲ್ಲಿಕಾರ್ಜುನ ರೋಡ್ ಶೋ ವಾಹನ ಹತ್ತಿ ನಿಂತಿದ್ದ ಸಂದರ್ಭ ಬಸ್ ನಿಲ್ದಾಣದ ಬಳಿ ಎಚ್.ಎಸ್. ಶಿವಕುಮಾರ್ ಅವರ ನೇತೃತ್ವದಲ್ಲಿ ಬೆಂಬಲಿಗರ ದಂಡು ‘ನಮ್ಮನ್ನೂ ಹತ್ತಿಸಿಕೊಳ್ಳಬೇಕು’ ಎಂದು ಪಟ್ಟು ಹಿಡಿದರು.