‘ಪ್ರಜಾವಾಣಿ’ ಬ್ಯೂರೊ ಮುಖ್ಯಸ್ಥ ಸಿದ್ದಯ್ಯ ಹಿರೇಮಠ್, ಪ್ರಸರಣ ವಿಭಾಗದ ವ್ಯವಸ್ಥಾಪಕ ಪ್ರಕಾಶ್ ನಾಯಕ್, ಜಾಹೀರಾತು ವಿಭಾಗದ ಹಿರಿಯ ವ್ಯವಸ್ಥಾಪಕ ಪ್ರಮೋದ್ ಭಾಗವತ್, ಮುದ್ರಣ ವಿಭಾಗದ ವ್ಯವಸ್ಥಾಪಕ ಟಿ. ಮುರಳೀಧರ, ಪ್ರಸರಣ ವಿಭಾಗದ ಪ್ರತಿನಿಧಿಗಳಾದ ಭರತ್ ಬಿಡ್ಡಪ್ಪ, ಸತೀಶ್, ಅಕೌಂಟೆಂಟ್ ವಿಭಾಗದ ಪಾಂಡುರಂಗ ಶೆಟ್ಟಿ, ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಚಂದ್ರಶೇಖರ್, ಅರುಣ್ ಕುಮಾರ್, ರಮೇಶ್ ಜೆ. ವತನ್, ನಿಂಗಪ್ಪ, ಆನಂದ, ಪ್ರದೀಪ್, ಪ್ರಕಾಶ್, ಬಸವರಾಜ ಮುಂತಾದವರು ಇದ್ದರು.