<p><strong>ಹಿರಿಯೂರು: </strong>ನಗರದ ತೇರುಮಲ್ಲೇಶ್ವರಸ್ವಾಮಿ ವೃತ್ತದಲ್ಲಿ ಮಂಗಳವಾರ ತೇರುಮಲ್ಲೇಶ್ವರ ಸ್ವಾಮಿ ಯುವಕ ಸಂಘ ಮತ್ತು ತೇರುಮಲ್ಲೇಶ್ವರ ಆಟೊ ಚಾಲಕರ ಸಂಘದ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭದ ಧ್ವಜಾರೋಹಣವನ್ನು ನಗರಸಭಾ ಸದಸ್ಯ ಅನಿಲ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು.</p>.<p>ಮಲ್ಲೇಶ್ ಕುಮಾರ್, ಜಿಮ್ ಮಲ್ಲೇಶ್, ಮಲ್ಲೇಶ್ ಆಚಾರ್ಯ, ಮಲ್ಲಿಕಾರ್ಜುನ್, ದಿಲೀಪ್ ಭಂಡಾರಿ, ಪ್ರವೀಣ್ ಕುಮಾರ್, ಷರೀಫ್ ಜಾನ್, ದಾದಾಪೀರ್, ಮಂಜುನಾಥ್, ಸಿಕಂದರ್, ನವೀನ್, ಶಿವುಕುಮಾರ್ ಅವರೂ ಕಾರ್ಯಕ್ರಮದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು: </strong>ನಗರದ ತೇರುಮಲ್ಲೇಶ್ವರಸ್ವಾಮಿ ವೃತ್ತದಲ್ಲಿ ಮಂಗಳವಾರ ತೇರುಮಲ್ಲೇಶ್ವರ ಸ್ವಾಮಿ ಯುವಕ ಸಂಘ ಮತ್ತು ತೇರುಮಲ್ಲೇಶ್ವರ ಆಟೊ ಚಾಲಕರ ಸಂಘದ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭದ ಧ್ವಜಾರೋಹಣವನ್ನು ನಗರಸಭಾ ಸದಸ್ಯ ಅನಿಲ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು.</p>.<p>ಮಲ್ಲೇಶ್ ಕುಮಾರ್, ಜಿಮ್ ಮಲ್ಲೇಶ್, ಮಲ್ಲೇಶ್ ಆಚಾರ್ಯ, ಮಲ್ಲಿಕಾರ್ಜುನ್, ದಿಲೀಪ್ ಭಂಡಾರಿ, ಪ್ರವೀಣ್ ಕುಮಾರ್, ಷರೀಫ್ ಜಾನ್, ದಾದಾಪೀರ್, ಮಂಜುನಾಥ್, ಸಿಕಂದರ್, ನವೀನ್, ಶಿವುಕುಮಾರ್ ಅವರೂ ಕಾರ್ಯಕ್ರಮದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>