ದಯಾಮರಣ ಹೋರಾಟಗಾರ್ತಿ ಕರಿಬಸಮ್ಮ, ಟ್ರಸ್ಟ್ ಅಧ್ಯಕ್ಷ ಸಿ.ಜಿ. ದಿನೇಶ್, ಮಾತನಾಡಿದರು. ಬಸವರಾಜ್ ಒಡೆಯರ್ ಸ್ವಾಗತಿಸಿದರು. ಮಂಜುಳಾ ಬಸವಲಿಂಗಪ್ಪ ವಂದಿಸಿದರು. ಟ್ರಸ್ಟಿನ ಕಾರ್ಯದರ್ಶಿ ಶಿವನಕೆರೆ ಬಸವಲಿಂಗಪ್ಪ ಕಾರ್ಯಕ್ರಮ ನಡೆಸಿಕೊಟ್ಟರು. ಆರ್.ಬಿ. ಪಾಟೀಲ್, ವೀಣಾ ಕುಮಾರ್, ಸೋನು, ಲಿಂಗರಾಜ್, ಸದಾನಂದ, ಸುಮಾ, ರೇಖಾ ವಿಜಯಲಕ್ಷ್ಮಿಭಾಗವಹಿಸಿದ್ದರು.