ಸೋಮವಾರ, 12 ಜನವರಿ 2026
×
ADVERTISEMENT
ADVERTISEMENT

ದಾವಣಗೆರೆ | KDP ಸಭೆ: ಆಸ್ಪತ್ರೆ, ಆರೋಗ್ಯ ಕೇಂದ್ರಗಳ ಅವ್ಯವಸ್ಥೆ ಬಗ್ಗೆ ಅಸಮಾಧಾನ

ಆರ್‌ಒ ಘಟಕ ನಿರ್ವಹಣೆಗೆ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ತಾಕೀತು
Published : 12 ಜನವರಿ 2026, 14:36 IST
Last Updated : 12 ಜನವರಿ 2026, 14:36 IST
ಫಾಲೋ ಮಾಡಿ
Comments
ಸಾಸ್ವೇಹಳ್ಳಿ ಸಮುದಾಯ ಆರೋಗ್ಯ ಕೇಂದ್ರ ಉದ್ಘಾಟನೆಯಾಗಿ ಆರು ತಿಂಗಳು ಕಳೆದಿದೆ. ಆದರೆ, ಈವರೆಗೆ ವೈದ್ಯಕೀಯ ಸಿಬ್ಬಂದಿ ನಿಯೋಜಿಸಿಲ್ಲ. ಇದರಿಂದ ಜನರು ಬೇಸರಗೊಂಡಿದ್ದಾರೆ
ಡಿ.ಜಿ. ಶಾಂತನಗೌಡ, ಶಾಸಕ, ಹೊನ್ನಾಳಿ
ಮೆಕ್ಕೆಜೋಳವನ್ನು ದಲಾಲರು ಖರೀದಿ ಮಾಡಿಟ್ಟುಕೊಂಡಿದ್ದಾರೆ. ಖರೀದಿ ಕೇಂದ್ರಗಳಲ್ಲಿ ಮಧ್ಯವರ್ತಿಗಳು ನುಸುಳದಂತೆ ಎಚ್ಚರವಹಿಸಬೇಕು. ರೈತರಿಂದ ನೇರವಾಗಿ ಖರೀದಿ ಮಾಡಬೇಕು.
ಕೆ.ಎಸ್‌. ಬಸವಂತಪ್ಪ, ಶಾಸಕ, ಮಾಯಕೊಂಡ
ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕೆ ನಿಧಿ (ಸಿಎಸ್‌ಆರ್‌) ನೆರವು ಪಡೆಯುವಾಗ ಸರ್ಕಾರದ ಮಾರ್ಗಸೂಚಿ ಪಾಲನೆ ಮಾಡಬೇಕು. ಉಪಕರಣ, ಯಂತ್ರಗಳ ಗುಣಮಟ್ಟ ಪರೀಕ್ಷಿಸಿ ಖಚಿತಪಡಿಸಿಕೊಳ್ಳಬೇಕು.
– ಡಾ.ಪ್ರಭಾ ಮಲ್ಲಿಕಾರ್ಜುನ್‌, ಸಂಸದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT