ವಿವಿಧ ಸಂಘಟನೆಗಳ ಮುಖಂಡ
ರಾದ ಎಚ್. ತಿಮ್ಮಣ್ಣ, ವೀರೇಶ್, ಶ್ರೀನಿವಾಸ್, ಎಚ್.ನಾಗರಾಜ್, ಎಚ್.ಎನ್. ರಾಜಪ್ಪ, ಮಾನಸ ತಿಪ್ಪೆಸ್ವಾಮಿ, ಎಲ್ಐಸಿ ಹನುಮಂತಪ್ಪ, ಎಸ್.ವಿ.ಈಶ್ವರ್, ಮುತ್ತುರಾಜ, ಲೋಕೇಶಪ್ಪ, ನಾಗರಾಜ್, ಕೆ.ಪಿ. ನಿರಂಜನ್, ಆನಂದ್ ಇದ್ದರು. ಸ್ಥಳೀಯ ಉದ್ಯಾನಕ್ಕೆ ಪುನೀತ್ ರಾಜ್ಕುಮಾರ್ ಉದ್ಯಾನ ಎಂದು ನಾಮಕರಣ ಮಾಡಲಾಯಿತು.