‘ರೈತರಿಗೆ ಮಧ್ಯವರ್ತಿಗಳ ಕಾಟ ತಪ್ಪಿಸಿ ನೇರವಾಗಿ ಸಾಲ ಸಿಗುವಂತೆ ಮಾಡುವುದು. ಬ್ಯಾಂಕ್ ಅನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವುದು. ಬ್ಯಾಂಕ್ನಲ್ಲಿ ಬಿಗಿಯಾದ ಆಡಳಿತ ನಡೆಸಬೇಕು ಎಂಬುದು ಜಿಲ್ಲಾ ಉಸ್ತುವಾರಿ ಸಚಿವರ ಗುರಿಯಾಗಿದ್ದು, ಅದನ್ನು ಈಡೇರಿಸಲು ಪ್ರಯತ್ನ ನಡೆಸಲಾಗುವುದು’ ಎಂದು ಕೋಗುಂಡೆ ಬಕ್ಕೇಶಪ್ಪ ತಿಳಿಸಿದರು.