ಸೋಮವಾರ, 4 ಆಗಸ್ಟ್ 2025
×
ADVERTISEMENT
ADVERTISEMENT

ದಾವಣಗೆರೆ: ‘ವಿಶೇಷ ಬಸ್‌’ ಸೌಲಭ್ಯ ವಿಸ್ತರಣೆಗೆ ಒಲವು

ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೂ ವಿಶೇಷ ಬಸ್‌ ಸೌಲಭ್ಯ ಪ್ರಸ್ತಾವ
Published : 3 ಆಗಸ್ಟ್ 2025, 6:06 IST
Last Updated : 3 ಆಗಸ್ಟ್ 2025, 6:06 IST
ಫಾಲೋ ಮಾಡಿ
Comments
ಅಂಜನಾದ್ರಿಗೆ ಬೇಡಿಕೆ
‘ಹನುಮ ಜನಿಸಿದ ನಾಡು’ ಎಂದೇ ಖ್ಯಾತವಾಗಿರುವ ಕೊಪ್ಪಳ ಜಿಲ್ಲೆಯ ಅಂಜನಾದ್ರಿಗೆ ಪ್ರತೀ ಭಾನುವಾರ ವಿಶೇಷ ಬಸ್‌ ಸೌಲಭ್ಯ ಕಲ್ಪಿಸಲು ಯೋಜನೆ ರೂಪಿಸಲಾಗಿದೆ. ಒಂದು ದಿನದ ಪ್ರಯಾಣದಲ್ಲಿ ಅಂಜನಾದ್ರಿ ಬೆಟ್ಟ ಹಂಪಿ ಹಾಗೂ ತುಂಗಭದ್ರಾ ಜಲಾಶಯವನ್ನೂ (ಟಿ.ಬಿ.ಡ್ಯಾಂ) ಪ್ರಯಾಣಿಕರು  ಕಣ್ತುಂಬಿಕೊಳ್ಳಲಿದ್ದಾರೆ. ಅಂಜನಾದ್ರಿಗೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಲು ಅಧಿಕ ಸಂಖ್ಯೆಯ ಪ್ರಯಾಣಿಕರು ಬೇಡಿಕೆ ಇಟ್ಟಿದ್ದಾರೆ ಎನ್ನುತ್ತಾರೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT