<p><strong>ದಾವಣಗೆರೆ</strong>: ಅಪಘಾತದ ಪರಿಹಾರವನ್ನು ನೀಡುವಲ್ಲಿ ವಿಫಲವಾಗಿರುವ ಕಾರಣಕ್ಕಾಗಿ ನ್ಯಾಯಾಲಯದ ಆದೇಶದಂತೆ ಹಾವೇರಿ ವಿಭಾಗದ ಕೆಎಸ್ಆರ್ಟಿಸಿ ಬಸ್ ಅನ್ನು ಗುರುವಾರ ಜಪ್ತಿ ಮಾಡಲಾಗಿದೆ.</p>.<p>2014ರಲ್ಲಿ ಬೆಂಗಳೂರಿನಿಂದ ಬರುತ್ತಿದ್ದ ಹಾವೇರಿ ಡಿಪೊಗೆ ಸೇರಿದ ಕೆಎಸ್ಆರ್ಟಿಸಿ ಬಸ್ ಕಾರಿಗೆ ಡಿಕ್ಕಿಯಾಗಿ ದಾವಣಗೆರೆಯ ಗೌರಿ ಎಸ್. ಪಾಟೀಲ್ ಮೃತಪಟ್ಟಿದ್ದರು. ಅವರಿಗೆ ಪರಿಹಾರವಾಗಿ ₹ 2.88 ಕೋಟಿ ಪರಿಹಾರ ನೀಡುವಂತೆ ಎರಡನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯ ಆದೇಶ ಮಾಡಿತ್ತು. ಆದರೆ ಕೆಸ್ಆರ್ಟಿಸಿ ಹಾವೇರಿ ವಿಭಾಗವು ಈ ಪರಿಹಾರವನ್ನು ನೀಡಿರಲಿಲ್ಲ.</p>.<p>ಬಸ್ ಜಪ್ತಿ ಮಾಡುವಂತೆ ನ್ಯಾಯಾಲಯವು ಆದೇಶಿಸಿತ್ತು. ಅದರಂತೆ ಕೋರ್ಟ್ನ ಅಮೀನರಾದ ಶ್ರೀಧರ್, ಮಹೇಶ್, ರಾಜ್ಕುಮಾರ್, ಗುರು, ಪೊಲೀಸರು, ಪಂಚಾಯಿತಿದಾರರು ಬಂದು ಬಸ್ಗಳನ್ನು ಜಪ್ತಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಅಪಘಾತದ ಪರಿಹಾರವನ್ನು ನೀಡುವಲ್ಲಿ ವಿಫಲವಾಗಿರುವ ಕಾರಣಕ್ಕಾಗಿ ನ್ಯಾಯಾಲಯದ ಆದೇಶದಂತೆ ಹಾವೇರಿ ವಿಭಾಗದ ಕೆಎಸ್ಆರ್ಟಿಸಿ ಬಸ್ ಅನ್ನು ಗುರುವಾರ ಜಪ್ತಿ ಮಾಡಲಾಗಿದೆ.</p>.<p>2014ರಲ್ಲಿ ಬೆಂಗಳೂರಿನಿಂದ ಬರುತ್ತಿದ್ದ ಹಾವೇರಿ ಡಿಪೊಗೆ ಸೇರಿದ ಕೆಎಸ್ಆರ್ಟಿಸಿ ಬಸ್ ಕಾರಿಗೆ ಡಿಕ್ಕಿಯಾಗಿ ದಾವಣಗೆರೆಯ ಗೌರಿ ಎಸ್. ಪಾಟೀಲ್ ಮೃತಪಟ್ಟಿದ್ದರು. ಅವರಿಗೆ ಪರಿಹಾರವಾಗಿ ₹ 2.88 ಕೋಟಿ ಪರಿಹಾರ ನೀಡುವಂತೆ ಎರಡನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯ ಆದೇಶ ಮಾಡಿತ್ತು. ಆದರೆ ಕೆಸ್ಆರ್ಟಿಸಿ ಹಾವೇರಿ ವಿಭಾಗವು ಈ ಪರಿಹಾರವನ್ನು ನೀಡಿರಲಿಲ್ಲ.</p>.<p>ಬಸ್ ಜಪ್ತಿ ಮಾಡುವಂತೆ ನ್ಯಾಯಾಲಯವು ಆದೇಶಿಸಿತ್ತು. ಅದರಂತೆ ಕೋರ್ಟ್ನ ಅಮೀನರಾದ ಶ್ರೀಧರ್, ಮಹೇಶ್, ರಾಜ್ಕುಮಾರ್, ಗುರು, ಪೊಲೀಸರು, ಪಂಚಾಯಿತಿದಾರರು ಬಂದು ಬಸ್ಗಳನ್ನು ಜಪ್ತಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>